Webdunia - Bharat's app for daily news and videos

Install App

ರೈತರ ಒಳಿತಿಗೆ ನಾವು ಸದಾ ಸಿದ್ಧ

Webdunia
ಮಂಗಳವಾರ, 19 ಸೆಪ್ಟಂಬರ್ 2023 (17:06 IST)
ಕಾವೇರಿ ವಿವಾದ ವಿಚಾರ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.. ಮಂಡ್ಯದಲ್ಲಿ ಮಾತನಾಡಿದ ಅವರು, ಕಾವೇರಿ ಪ್ರಾಧಿಕಾರದ ಮುಂದೆ ನೀರಿನ ಕೊರತೆ ಬಗ್ಗೆ ಹೇಳಿದ್ದೇವೆ ಎಂದರು. ಇನ್ನು ಶೀಘ್ರದಲ್ಲಿ ಸಭೆ ನಡೆಯಲಿದೆ ಅಲ್ಲಿಯೂ ಸಮರ್ಥ ವಾದ ಮಾಡಲಿದ್ದೇವೆ. ಮತ್ತು ಸಮಿತಿಯ ಆದೇಶ ವಾಪಾಸ್ ಪಡೆಯಲು ಆಗ್ರಹಿಸುತ್ತೇವೆ. ಆದರೆ ನಮ್ಮಲ್ಲಿ ಬೆಳೆಗಳು ಹಾಳಾಗುತ್ತಿವೆ, ಮಳೆ ಬರದಿದ್ದರೆ ಕುಡಿಯುವ ನೀರಿಗೂ ತೊಂದರೆ ಆಗಲಿದೆ ಎಂದು ಸುಪ್ರೀಂ ಕೋರ್ಟ್ ಮುಂದೆ ಹೋಗಲು ನಾವು ತಯಾರಿದ್ದೇವೆ. ಕೋರ್ಟಿಗೂ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದೇವೆ ಎಂದಿದ್ದಾರೆ.. ಮುಂದಿನ ವಾರದಲ್ಲಿ ಮಳೆ ಬರುವ ಸಾಧ್ಯತೆ ಇದೆ. ಅವಾಗ 10-12 ಟಿಎಂಸಿ ನೀರು ಶೇಕರಣೆ ಆದರೆ ಎಲ್ಲರಿಗೂ ಒಳ್ಳೆಯದು ಆಗಲಿದೆ. ನೀರಿಲ್ಲ ಎನ್ನಬಹುದು, ಬಿಡಲ್ಲ ಎನ್ನಲಾಗಲ್ಲ. ನಮ್ಮ ರೈತರಿಗೆ ಒಳಿತಾಗಲೂ ನಾವು ಎಲ್ಲದಕ್ಕೂ ಸಿದ್ದರಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments