Webdunia - Bharat's app for daily news and videos

Install App

ಈ ಬಾರಿ ಆಪರೇಷನ್ ಬಗ್ಗೆ ನಾವು ಹುಷಾರಾಗಿರ್ತೀವಿ : ಪರಮೇಶ್ವರ್

Webdunia
ಶುಕ್ರವಾರ, 12 ಮೇ 2023 (13:41 IST)
ಬೆಂಗಳೂರು : ಶಾಸಕರು ನಾವು ಈ ಬಾರಿ ಹುಷಾರಾಗಿ ಇರುತ್ತೇವೆ ಎಂದು ಆಪರೇಷನ್ ಭೀತಿ ಬಗ್ಗೆ ಮಾಜಿ ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದರು.
 
ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 130 ಸೀಟ್ಗಳಿಗೂ ಹೆಚ್ಚು ಕಾಂಗ್ರೆಸ್ ಗೆಲ್ಲುತ್ತದೆ. ಸಮೀಕ್ಷೆ ನೋಡಿ ಹೇಳ್ತಿಲ್ಲ, ಜಿಲ್ಲಾವಾರು, ಕೇಡರ್ ವಾರು ಮಾಹಿತಿ ತರಿಸಿದ್ದೇವೆ. 130 ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತೇವೆ ಎಂದರು.

ದಲಿತ ಸಿಎಂ ಕೂಗಿನ ವಿಚಾರವಾಗಿ ಮಾತನಾಡಿದ ಅವರು, ಅವೆಲ್ಲಾ ನಮಗೆ ಏನೂ ಗೊತ್ತಿಲ್ಲಪ್ಪ, ಸರ್ಕಾರ ತೀರ್ಮಾನ ಮಾಡುತ್ತೇವೆ. ನಿರ್ಧಾರ ಮಾಡುತ್ತದೆ. ಮುಖ್ಯಮಂತ್ರಿಗಳ ಆಯ್ಕೆ ಹೈಕಮಾಂಡ್ಗೆ ಬಿಟ್ಟಿರೋದು. ಪದೇ ಪದೇ ನಾವೊಂದು ಹೇಳಿಕೆ ಕೊಡೋದು ಸರಿಯಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments