ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲಾ ಬದ್ಧ: ಜಿ.ಪರಮೇಶ್ವರ್

Webdunia
ಗುರುವಾರ, 12 ಅಕ್ಟೋಬರ್ 2017 (18:29 IST)
ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಹೈಕಮಾಂಡ್ ಆದೇಶದಂತೆ ನಡೆಯುತ್ತೇವೆ. ಸಿಎಂ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆಗೆ ರಣನೀತಿ ರೂಪಿಸುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ನಾವು ನಡೆಸಿರುವ ತಯಾರಿಯ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
 
ಚುನಾವಣೆ ಎದುರಿಸುವ ಬಗ್ಗೆ ರೋಡ್‌ಮ್ಯಾಪ್ ಸಿದ್ದಪಡಿಸಿದ್ದೇವೆ. ಸರಕಾರ ಮತ್ತು ಪಕ್ಷದ ವತಿಯಿಂದ ಎರಡು ಪ್ರತ್ಯೇಕ ಯಾತ್ರೆಗಳನ್ನು ನಡೆಯಲಾಗುವುದು. ನವೆಂಬರ್ ತಿಂಗಳಲ್ಲಿ ಎರಡು ಪ್ರತ್ಯೇಕ ಯಾತ್ರೆಗಳು ನಡೆಯಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ
Show comments