Webdunia - Bharat's app for daily news and videos

Install App

ಧರ್ಮದಿಂದ ರಾಜ್ಯ ನಡೆಸುತ್ತಿದ್ದೇವೆ ಎಂದ ಸಚಿವ ಡಿಕೆಶಿ

Webdunia
ಶುಕ್ರವಾರ, 20 ಜುಲೈ 2018 (17:05 IST)
ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ. ಅದರಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಲಕಾವೇರಿಗೆ ಬಂದು ಪೂಜೆ ಸಲ್ಲಿಸುವ ಕಾರ್ಯ ಮಾಡಿದ್ದಾರೆ. ಧರ್ಮದಿಂದ, ಸುಭೀಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ತಲಕಾವೇರಿಯಲ್ಲಿ ಜಲ ಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ. ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ.

ದುಃಖ ಹಾಗೂ ದಾರಿದ್ರ್ಯ ದೂರ ಮಾಡುವ ಶಕ್ತಿ ನೀಡುವಂತೆ ಚಾಮುಂಡಿ ಬಳಿ ಪ್ರಾರ್ಥನೆ ಮಾಡಲು ಮೈಸೂರಿಗೆ ಹೋಗುತ್ತಿದ್ದೇವೆ. ಹಾರಂಗಿ, ಕಬಿನಿ, ಕೆಆರ್ ಎಸ್ ಮೊದಲಾದ ಜಲಾಶಯಗಳ ಪೂಜೆ ಮಾಡುತ್ತಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments