ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ-ಬಸವರಾಜ್ ಹೊರಟ್ಟಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (19:00 IST)
ಇಂದು ಪ್ರಜಾಪ್ರಭುತ್ವ ದಿನ ಹಿನ್ನೆಲೆ ವಿಧಾನಸೌಧದ ಬಳಿ ನಡೆದ ಬನ್ನಿ ಸಂವಿಧಾನ ಓದೋಣ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಷಣ ಮಾಡಿದರು. ಕರ್ನಾಟಕ ಸರ್ಕಾರ ಮಹತ್ವದ ಕಾರ್ಯಕ್ರಮ ಮಾಡಿದೆ. ಸಂವಿಧಾನ ವಿಚಾರದಲ್ಲಿ ಅರ್ಥಪೂರ್ಣ ಕೆಲಸ ಮಾಡಿದೆ. ಪ್ರತೀ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಂವಿಧಾನ ಬರೆದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ. ಅಂತ ಮಹನೀಯರು ಮತ್ತೆ ಮತ್ತೆ ಹುಟ್ಟಿಬರಬೇಕು. ನಾನು ಇಂಗ್ಲೆಂಡ್​ಗೆ ಹೋದಾಗ ಭಾರತದ ಸಂವಿಧಾನ ಬಗ್ಗೆ ಬರೆದಿದ್ದಾರೆ. ಅಂತಹವರನ್ನ ನಮ್ಮ ನಾಡಿಗೆ ಕೊಡಿಗೆಯಾಗಿ ಕೊಟ್ಟಿದೆ. ನಾವೆಲ್ಲಾ ಬಹಳ ಪುಣ್ಯ ಮಾಡಿದ್ದೇವೆ ಆದ್ದರಿಂದ ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments