ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ-ಬಸವರಾಜ್ ಹೊರಟ್ಟಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (19:00 IST)
ಇಂದು ಪ್ರಜಾಪ್ರಭುತ್ವ ದಿನ ಹಿನ್ನೆಲೆ ವಿಧಾನಸೌಧದ ಬಳಿ ನಡೆದ ಬನ್ನಿ ಸಂವಿಧಾನ ಓದೋಣ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಭಾಷಣ ಮಾಡಿದರು. ಕರ್ನಾಟಕ ಸರ್ಕಾರ ಮಹತ್ವದ ಕಾರ್ಯಕ್ರಮ ಮಾಡಿದೆ. ಸಂವಿಧಾನ ವಿಚಾರದಲ್ಲಿ ಅರ್ಥಪೂರ್ಣ ಕೆಲಸ ಮಾಡಿದೆ. ಪ್ರತೀ ಶಾಲೆಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಂವಿಧಾನ ಬರೆದ ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದಂತೆ ನಾವು ನಡೆಯುತ್ತಿದ್ದೇವೆ. ಅಂತ ಮಹನೀಯರು ಮತ್ತೆ ಮತ್ತೆ ಹುಟ್ಟಿಬರಬೇಕು. ನಾನು ಇಂಗ್ಲೆಂಡ್​ಗೆ ಹೋದಾಗ ಭಾರತದ ಸಂವಿಧಾನ ಬಗ್ಗೆ ಬರೆದಿದ್ದಾರೆ. ಅಂತಹವರನ್ನ ನಮ್ಮ ನಾಡಿಗೆ ಕೊಡಿಗೆಯಾಗಿ ಕೊಟ್ಟಿದೆ. ನಾವೆಲ್ಲಾ ಬಹಳ ಪುಣ್ಯ ಮಾಡಿದ್ದೇವೆ ಆದ್ದರಿಂದ ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

Gold Price: ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ಮೆಹಂಗಾಯ್ ಮ್ಯಾನ್, ಪ್ರತಿದಿನ ಪೆಟ್ರೋಲ್ ಬೆಲೆ ಹೆಚ್ಚಿಸಿ ಪಿಕ್ ಪಾಕೆಟ್: ರಣದೀಪ್ ಸುರ್ಜೇವಾಲ, ಡಿಕೆಶಿ ಜಂಟಿ ಹೇಳಿಕೆ

ಮಗುವಿಗಾಗಿ ಈ ಬಡ ತಂದೆ ಸೈಕಲ್ ನಲ್ಲಿ ಮಾಡಿದ ಸೀಟ್ ಯಾವ ಕಾರ್ ಗೂ ಕಮ್ಮಿಯಿಲ್ಲ ಗುರೂ.. Video

ಮುಂದಿನ ಸುದ್ದಿ
Show comments