Webdunia - Bharat's app for daily news and videos

Install App

ಸೌಹಾರ್ಧತೆ ಕಡೆಗೆ ನಮ್ಮ ನಡಿಗೆ: ನಾವು ಭಾರತೀಯರು ಸಂಘಟನೆಯಿಂದ ಜಾಥಾ

Webdunia
ಶುಕ್ರವಾರ, 30 ಜನವರಿ 2015 (12:06 IST)
ನಾವು ಭಾರತೀಯರು ಎಂಬ ಸಂಘಟನೆಯು ಸೌಹಾರ್ಧತೆ ಕಡೆಗೆ ನಮ್ಮ ನಡಿಗೆ ಎಂಬ ಬ್ಯಾನರ್ ಅಡಿಯಲ್ಲಿ ಇಂದು ನಗರದ ಆನಂದ್ ರಾವ್ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದ್ದು, ಕೋಮುವಾದದ ವಿರುದ್ಧ ಧನಿ ಎತ್ತಿದೆ.

ಈ ಜಾಥಾದಲ್ಲಿ ಪ್ರಮುಖವಾಗಿ ನಿಡುಮಾಮಿಡಿ ಸ್ವಾಮೀಜಿಗಳು ಪಾಲ್ಗೊಂಡಿದ್ದು, ಅವರ ನೇತೃತ್ವದಲ್ಲಿಯೇ ನಡೆಯುತ್ತಿದೆ. ಜಾಥದಲ್ಲಿ ಭಾರತ ಹಿಂದೂ ರಾಷ್ಟ್ರವಾಗಿದ್ದರೂ ಕೂಡ ಹಲವು ರೀತಿಯ ಧರ್ಮಗಳನ್ನು ಹೊಂದಿದೆ. ಹಾಗಾಗಿ ಸಾಮರಸ್ಯ ಹಾಗೂ ಸೌಹಾರ್ಧತೆ ಕಡೆಗೆ ನಾವೆಲ್ಲರೂ ನಡೆಯಬೇಕಿದೆ ಎಂಬುದಾಗಿ ಅರಿವು ಮೂಡಿಸಲಾಗುತ್ತಿದೆ.

ಪ್ರತಿಭಟನೆಯಲ್ಲಿ ಸಾಹಿತಿ ಮುರುಳ ಸಿದ್ದಪ್ಪ, ಹೆಚ್.ಎಸ್. ದೊರೆಸ್ವಾಮಿ, ಬಂಜಗೆರೆ ಜಯಪ್ರಕಾಶ್, ಖ್ಯಾತ ಪತ್ರಕರ್ತ ದಿನೇಶ್ ಅಮ್ಮಿನ್ ಮಟ್ಟು ಸೇರಿದಂತೆ ಇತರೆ ಮುಖಂಡರು ಭಾಗಿಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments