Webdunia - Bharat's app for daily news and videos

Install App

ಯಾರೇ ಸಿಎಂ ಆದರೂ ನಮಗೆ ಸಂತೋಷ

Webdunia
ಗುರುವಾರ, 18 ಮೇ 2023 (14:20 IST)
ವಿರೋಧ ಪಕ್ಷದಲ್ಲಿರುವ ಮಾಜಿ ಶಾಸಕ ಸುಧಾಕರ್​ ಹಾಗೂ ಮಾಜಿ ಸಚಿವ ಎಸ್.​ಟಿ ಸೊಮಶೇಖರ್​ ಯಾವ ಕಾರಣಕ್ಕೆ ಟ್ಟೀಟ್​​​ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕುಣಿಗಲ್​​​​ ಶಾಸಕ ರಂಗನಾಥ್​​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಅಡಿದ ಅವರು, ನಮ್ಮ ಸಿದ್ದರಾಮಯ್ಯನವರು ಕಾಂಗ್ರೆಸ್​ ಪಕ್ಷ ಕಟ್ಟಿ ಬೆಳೆಸಿದವರು.. ಯಾವತ್ತು ಕೂಡ ಪಕ್ಷಕ್ಕೆ ದ್ರೋಹ ಮಾಡೋದಿಲ್ಲ.. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​​ ಪಕ್ಷ ಕಟ್ಟಿ ಬೆಳೆಸುವ ಮೂಲಕ ಇಂದು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದ್ರು.. ನಮ್ಮ ಪಕ್ಷದಲ್ಲಿ ಯಾರೇ ಮುಖ್ಯಮಂತ್ರಿಯಾದರು ಅವರು ನಮ್ಮ ನಾಯಕರು ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಕುಟುಂಬದವರು ಯಾರೇ ಸಿಎಂ ಆದರೂ ನಮಗೆ ಸಂತೋಷವಿದೆ. ಡಿ.ಕೆ ಶಿವಕುಮಾರ್​​ ಕೂಡ KPCC ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹಗಲಿರುಳು ದುಡಿದ್ದಿದ್ದಾರೆ. ಯಾರೇ ಸಿಎಂ ಆದರೂ ನಮಗೆ ಸಂತೋಷವಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments