Webdunia - Bharat's app for daily news and videos

Install App

ಯಾರೇ ಸಿಎಂ ಆದರೂ ನಮಗೆ ಸಂತೋಷ

Webdunia
ಗುರುವಾರ, 18 ಮೇ 2023 (14:20 IST)
ವಿರೋಧ ಪಕ್ಷದಲ್ಲಿರುವ ಮಾಜಿ ಶಾಸಕ ಸುಧಾಕರ್​ ಹಾಗೂ ಮಾಜಿ ಸಚಿವ ಎಸ್.​ಟಿ ಸೊಮಶೇಖರ್​ ಯಾವ ಕಾರಣಕ್ಕೆ ಟ್ಟೀಟ್​​​ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕುಣಿಗಲ್​​​​ ಶಾಸಕ ರಂಗನಾಥ್​​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಅಡಿದ ಅವರು, ನಮ್ಮ ಸಿದ್ದರಾಮಯ್ಯನವರು ಕಾಂಗ್ರೆಸ್​ ಪಕ್ಷ ಕಟ್ಟಿ ಬೆಳೆಸಿದವರು.. ಯಾವತ್ತು ಕೂಡ ಪಕ್ಷಕ್ಕೆ ದ್ರೋಹ ಮಾಡೋದಿಲ್ಲ.. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​​ ಪಕ್ಷ ಕಟ್ಟಿ ಬೆಳೆಸುವ ಮೂಲಕ ಇಂದು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದ್ರು.. ನಮ್ಮ ಪಕ್ಷದಲ್ಲಿ ಯಾರೇ ಮುಖ್ಯಮಂತ್ರಿಯಾದರು ಅವರು ನಮ್ಮ ನಾಯಕರು ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಕುಟುಂಬದವರು ಯಾರೇ ಸಿಎಂ ಆದರೂ ನಮಗೆ ಸಂತೋಷವಿದೆ. ಡಿ.ಕೆ ಶಿವಕುಮಾರ್​​ ಕೂಡ KPCC ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹಗಲಿರುಳು ದುಡಿದ್ದಿದ್ದಾರೆ. ಯಾರೇ ಸಿಎಂ ಆದರೂ ನಮಗೆ ಸಂತೋಷವಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments