ಆರೋಗ್ಯವಾಗಿದ್ದೇವೆ; ಬಿಜೆಪಿಯವರು ನಮಗೇಕೆ ಆಪರೇಷನ್ ಮಾಡ್ತಾರೆ

Webdunia
ಸೋಮವಾರ, 27 ಮೇ 2019 (17:27 IST)
ನಾವು ಆರೋಗ್ಯವಾಗಿದ್ದೇವೆ, ನಮಗೇಕೆ ಆಪರೇಷನ್ ಮಾಡ್ತಾರೆ ಬಿಜೆಪಿಯವರು ಅಂತ ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಆಪರೇಷನ್ ಕಮಲ ‌ವಿಚಾರ ಕುರಿತು ಸಚಿವ ಆರ್.ವಿ.ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಅವರಿಗೆ ಈಗ ಹೊಸ  ಹುರುಪು ಬಂದಿದೆ. ಅವರು ಆಪರೇಷನ್ ಪ್ರಯತ್ನ ಮಾಡ್ತಿದ್ದಾರೆ. ಒಂದು ವರ್ಷದಿಂದಲೂ ಅದನ್ನೇ ಮಾಡುತ್ತಲೇ ಇದ್ದಾರೆ. ಆದರೂ ರಾಜ್ಯದ ಮೈತ್ರಿ ಸರ್ಕಾರ ಮುಂದುವರಿಯಲಿದೆ.

ನಾವು ಆರೋಗ್ಯವಾಗಿದ್ದೇವೆ, ನಮಗೇಕೆ ಆಪರೇಷನ್ ಮಾಡ್ತಾರೆ? ಅವರ ಆಪರೇಷನ್ ಏನೂ ಆಗಲ್ಲ ಅಂತ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments