Webdunia - Bharat's app for daily news and videos

Install App

ಆರೋಗ್ಯವಾಗಿದ್ದೇವೆ; ಬಿಜೆಪಿಯವರು ನಮಗೇಕೆ ಆಪರೇಷನ್ ಮಾಡ್ತಾರೆ

Webdunia
ಸೋಮವಾರ, 27 ಮೇ 2019 (17:27 IST)
ನಾವು ಆರೋಗ್ಯವಾಗಿದ್ದೇವೆ, ನಮಗೇಕೆ ಆಪರೇಷನ್ ಮಾಡ್ತಾರೆ ಬಿಜೆಪಿಯವರು ಅಂತ ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಆಪರೇಷನ್ ಕಮಲ ‌ವಿಚಾರ ಕುರಿತು ಸಚಿವ ಆರ್.ವಿ.ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಅವರಿಗೆ ಈಗ ಹೊಸ  ಹುರುಪು ಬಂದಿದೆ. ಅವರು ಆಪರೇಷನ್ ಪ್ರಯತ್ನ ಮಾಡ್ತಿದ್ದಾರೆ. ಒಂದು ವರ್ಷದಿಂದಲೂ ಅದನ್ನೇ ಮಾಡುತ್ತಲೇ ಇದ್ದಾರೆ. ಆದರೂ ರಾಜ್ಯದ ಮೈತ್ರಿ ಸರ್ಕಾರ ಮುಂದುವರಿಯಲಿದೆ.

ನಾವು ಆರೋಗ್ಯವಾಗಿದ್ದೇವೆ, ನಮಗೇಕೆ ಆಪರೇಷನ್ ಮಾಡ್ತಾರೆ? ಅವರ ಆಪರೇಷನ್ ಏನೂ ಆಗಲ್ಲ ಅಂತ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments