Webdunia - Bharat's app for daily news and videos

Install App

ಸಿಎಂ ಮೇಲೆ ನಮಗೆ ನಂಬಿಕೆಯಿಲ್ಲ

Webdunia
ಸೋಮವಾರ, 14 ಫೆಬ್ರವರಿ 2022 (14:43 IST)
ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲೇ ಸಿಎಂಗೆ ಮನವಿ ಮಾಡಲಾಗಿತ್ತು. ಕೃಷಿಕಾಯ್ದೆ ವಾಪಸ್ ಪಡೆಯಲು ಸಮಯ ಬೇಕು, ಬೆಂಗಳೂರು ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಿಎಂ ಭರವಸೆಯನ್ನ ಕೊಟ್ಟಿದ್ದರು.
ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಾಪಸ್ ತಗೊಂಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಇನ್ನೂ ಕಾಯ್ದೆ ವಾಪಸ್ ಪಡೆದಿಲ್ಲ. ಎಂದು ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸ್ಪೀಕರ್ ಗೆ ಇಂದು ಕೊಟ್ಟಿರುವ ವಿಷಯದಲ್ಲಿ ಕೃಷಿ ಕಾಯ್ದೆ ಬಗ್ಗೆ ಉಲ್ಲೇಖ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ಸಿಎಂ ಕೊಟ್ಟ ಭರವಸೆ ಬಗ್ಗೆ ನಮಗೆ ಅನುಮಾನ ಮೂಡು ತ್ತಿದೆ. ಸಿಎಂ ರೈತ ವಿರೋಧಿ ಆಗ್ತಿದ್ದಾರೆ. ರಾಜ್ಯ ಸರ್ಕಾರದ ನೈತಿಕತೆ ದಿವಾಳಿ ಆಗಿದೆ. ರೈತರಿಗೆ ಕೊಟ್ಟಿರುವ ವಾಗ್ದಾನ ಸರ್ಕಾರ ಉ‌ಳಿಸಿ ಕೊಂಡಿಲ್ಲ. ವಿಧಾನಸೌಧ ಮುತ್ತಿಗೆ ಹಾಕಲು ರೈತ ಸಂಘ ಸಜ್ಜಾಗಿದೆ. ಮೆಜೆಸ್ಟಿಕ್ ನ ಸಿಟಿ ರೈಲ್ವೇ ನಿಲ್ದಾಣದಿಂದ ಪ್ರತಿಭಟನಾ ಮೆರವ ಣಿಗೆ ನಡೆಸಲಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments