Webdunia - Bharat's app for daily news and videos

Install App

‘IT, ED ಇದ್ಯಾವುದಕ್ಕೂ ನಾವು ಹೆದರಲ್ಲ’

Webdunia
ಮಂಗಳವಾರ, 18 ಏಪ್ರಿಲ್ 2023 (19:39 IST)
IT, ED ಇದ್ಯಾವುದಕ್ಕೂ ನಾವು ಹೆದರಲ್ಲ ಅಂತಾ KPCC ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರೇಡ್ ಮಾಡಿ ನಮ್ಮ ಅಭ್ಯರ್ಥಿಗಳನ್ನ ಬೆದರಿಸ್ತಿದ್ದಾರೆ. ಈ ಚುನಾವಣೆಯಲ್ಲಿ ಅವ್ರಿಗೆಲ್ಲಾ ನಾವು ಪಾಠ ಕಲಿಸ್ತೀವಿ. ಈ ಮುಂಚೆ 140 ಸೀಟು ಗೆಲ್ತೀವಿ ಅಂದುಕೊಂಡಿದ್ವಿ. ಶೆಟ್ಟರ್ ಸೇರ್ಪಡೆಯಿಂದ 150 ಸೀಟು ಗೆಲ್ತೀವಿ. ವೀರಶೈವ, ಲಿಂಗಾಯತ ಸಮುದಾಯದವರು ನಮ್ಮ ಜೊತೆ ಬರ್ತಾರೆ ಅಂತಾ ಬಿಜೆಪಿ ವಿರುದ್ಧ D.K.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments