Webdunia - Bharat's app for daily news and videos

Install App

ನಾವ್ಯಾರು ಕಾಲೇಜು ಹುಡುಗರಲ್ಲ, ಅನರ್ಹತೆಗೆ ಹೆದರುವುದಿಲ್ಲ- ಅತೃಪ್ತ ಶಾಸಕ ಹೆಚ್. ವಿಶ್ವನಾಥ್

Webdunia
ಶುಕ್ರವಾರ, 26 ಜುಲೈ 2019 (09:52 IST)
ಬೆಂಗಳೂರು : ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನ ಮೂವರು​ ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್​ ರಮೇಶ್​ ಕುಮಾರ್ ನಿನ್ನೆ  ಅನರ್ಹಗೊಳಿಸಿದ್ದಾರೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ನ ಅತೃಪ್ತ ಶಾಸಕ ಹೆಚ್. ವಿಶ್ವನಾಥ್, ನಾವ್ಯಾರು ಕಾಲೇಜು ಹುಡುಗರಲ್ಲ, ಅನರ್ಹತೆಗೆ ಹೆದರುವುದಿಲ್ಲ. ನಾವೆಲ್ಲರೂ ಸಾಕಷ್ಟು ಅನುಭವಿಗಳು. ಹೀಗಾಗಿ ಭಯ ಪಡುವುದಿಲ್ಲ ಎಂದು ಹೇಳಿದ್ದಾರೆ.


ರಾಜಕೀಯದಲ್ಲಿ ಇಂತಹ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇವೆ. ಎರಡು-ಮೂರು ದಿನಗಳಲ್ಲಿ ನಾವೆಲ್ಲರೂ ಬೆಂಗಳೂರಿಗೆ ಬರುತ್ತೇವೆ. ಅನರ್ಹತೆ ವಿಚಾರವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments