ನಾವ್ಯಾರು ಕಾಲೇಜು ಹುಡುಗರಲ್ಲ, ಅನರ್ಹತೆಗೆ ಹೆದರುವುದಿಲ್ಲ- ಅತೃಪ್ತ ಶಾಸಕ ಹೆಚ್. ವಿಶ್ವನಾಥ್

Webdunia
ಶುಕ್ರವಾರ, 26 ಜುಲೈ 2019 (09:52 IST)
ಬೆಂಗಳೂರು : ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನ ಮೂವರು​ ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್​ ರಮೇಶ್​ ಕುಮಾರ್ ನಿನ್ನೆ  ಅನರ್ಹಗೊಳಿಸಿದ್ದಾರೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ನ ಅತೃಪ್ತ ಶಾಸಕ ಹೆಚ್. ವಿಶ್ವನಾಥ್, ನಾವ್ಯಾರು ಕಾಲೇಜು ಹುಡುಗರಲ್ಲ, ಅನರ್ಹತೆಗೆ ಹೆದರುವುದಿಲ್ಲ. ನಾವೆಲ್ಲರೂ ಸಾಕಷ್ಟು ಅನುಭವಿಗಳು. ಹೀಗಾಗಿ ಭಯ ಪಡುವುದಿಲ್ಲ ಎಂದು ಹೇಳಿದ್ದಾರೆ.


ರಾಜಕೀಯದಲ್ಲಿ ಇಂತಹ ಸಾಕಷ್ಟು ಪ್ರಕರಣಗಳನ್ನು ಕಂಡಿದ್ದೇವೆ. ಎರಡು-ಮೂರು ದಿನಗಳಲ್ಲಿ ನಾವೆಲ್ಲರೂ ಬೆಂಗಳೂರಿಗೆ ಬರುತ್ತೇವೆ. ಅನರ್ಹತೆ ವಿಚಾರವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಚರ್ಚೆಗೆ ಬನ್ನಿ ಎಂದು ಅಮಿತ್ ಶಾಗೆ ಸವಾಲು ಹಾಕಿ ರಾಹುಲ್ ಗಾಂಧಿ ವಿದೇಶಕ್ಕೆ ಹೋದರೆ ಹೇಗೆ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಮುಂದಿನ ಸುದ್ದಿ
Show comments