Webdunia - Bharat's app for daily news and videos

Install App

ನಾವು ಅತೃಪ್ತ ಶಾಸಕರಲ್ಲ, ಅಸಹಾಯಕರು- ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್

Webdunia
ಗುರುವಾರ, 25 ಜುಲೈ 2019 (10:21 IST)
ಬೆಂಗಳೂರು : ಮೈತ್ರಿ ಸರ್ಕಾರ ಪತನವಾದ ಬೆನ್ನಲೇ ಕಾಂಗ್ರೆಸ್ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಮುಂಬೈನಿಂದ ವಾಪಸ್ಸಾಗಿದ್ದಾರೆ.




ತುರ್ತು ಕೆಲಸ ನಿಮಿತ್ತ ಕ್ಷೇತ್ರಕ್ಕೆ ಆಗಮಿಸಿದ್ದ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಸೇರುವ ಕುರಿತು ಕುಟುಂಬದವರೊಂದಿಗೆ ಹಾಗೂ ಆಪ್ತರೊಂದಿಗೆ ಚರ್ಚೆ ನಡೆಸಿದ್ದು, ಬಳಿಕ ರಾತ್ರೋ ರಾತ್ರಿ ಮತ್ತೆ ಮುಂಬೈಗೆ ಮರಳಿದ್ದಾರೆ ಎನ್ನಲಾಗಿದೆ.


ಇದೀಗ ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ನಾವು ಅತೃಪ್ತ ಶಾಸಕರಲ್ಲ, ಅಸಹಾಯಕರು. ನಮ್ಮ ಸಹಾಯಕ್ಕೆ ಯಾರೂ ಬರದೇ ಹೋದ ಹಿನ್ನಲೆ ನಾವು ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದೆವು. ಅನರ್ಹತೆಯ ಬಗ್ಗೆ ನಮಗೆ ಯಾವುದೇ ಭಯ ಇಲ್ಲ. ನಮ್ಮ ರಾಜೀನಾಮೆ ಅಂಗೀಕಾರವಾಗುವ ವಿಶ್ವಾಸ ಇದೆ.  ಅತೃಪ್ತ ಶಾಸಕರಲ್ಲಿ ಒಗ್ಗಟ್ಟಿದೆ. ಯಾವುದೇ ಬದಲಾವಣೆ ಇಲ್ಲ. 3-4 ದಿನಗಳ ಒಳಗೆ ಸಮಸ್ಯೆ ಬಗೆಹರಿಯಲಿದೆ. ಸ್ಪೀಕರ್, ಸುಪ್ರೀಂಕೋರ್ಟ್ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ  ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments