ಬೈ ಎಲೆಕ್ಷನ್ ಗೆಲ್ಲೋದು ನಾವೇ!

Webdunia
ಭಾನುವಾರ, 5 ಮೇ 2019 (17:40 IST)
ನಮ್ ಮುಖಂಡರಿಗೆ ಗ್ರಾಮ ಪಂಚಾಯತಿವಾರು ಜವಾಬ್ದಾರಿ ಕೊಡಲಾಗಿದೆ. ಈ ಹಿಂದೆ ಈ ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವು. ಈಗಲೂ ಗೆಲುವು ನಮ್ಮದೇ… ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದಾರೆ.

ಬೈ ಎಲೆಕ್ಷನ್ ನಲ್ಲಿ ಡಿಸಿಎಂ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಎಂ.ಬಿ. ಪಾಟೀಲ್, ತುಕಾರಾಂ, ರಾಜಶೇಖರ್ ಪಾಟೀಲ್ ಸೇರಿದಂತೆ ಹಲವರಿಗೆ ಜವಾಬ್ದಾರಿ ಹಂಚಲಾಗಿದೆ.

ಕುಂದಗೋಳ ಮತ್ತು ಚಿಂಚೋಳಿ ಯಲ್ಲಿ ನಾವು ಗೆಲ್ಲುವುದು ಖಚಿತ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಮುಗಿದಿದೆ. ಈಗ ಎರಡು ಕ್ಷೇತ್ರಗಳ ವಿಧಾನ ಸಭಾ ಉಪ ಚುನಾವಣೆ ನಡೆಯುತ್ತಿವೆ. ಚಿಂಚೋಳಿ ಕ್ಷೇತ್ರ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತೆ ಎಂದರು.

ಕುಟುಂಬ ರಾಜಕಾರಣ ಅಂತ ಪಕ್ಷ ಬಿಟ್ಟು ಹೋಗಿದ್ದ ಉಮೇಶ್ ಜಾಧವ್ ಈಗ ತಮ್ಮ ಪುತ್ರನನ್ನ ಕಣಕ್ಕೆ ಇಳಿಸಿ ಕುಟುಂಬ ರಾಜಕಾರಣ ಅವರೇ ಮಾಡುತ್ತಿರುವುದನ್ನ ಸಾಬೀತು ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments