Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆಲ್ಲೋದು ನಾವೇ!

Webdunia
ಭಾನುವಾರ, 5 ಮೇ 2019 (17:40 IST)
ನಮ್ ಮುಖಂಡರಿಗೆ ಗ್ರಾಮ ಪಂಚಾಯತಿವಾರು ಜವಾಬ್ದಾರಿ ಕೊಡಲಾಗಿದೆ. ಈ ಹಿಂದೆ ಈ ಕ್ಷೇತ್ರಗಳಲ್ಲಿ ನಾವೇ ಗೆದ್ದಿದ್ದೇವು. ಈಗಲೂ ಗೆಲುವು ನಮ್ಮದೇ… ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಹೇಳಿದ್ದಾರೆ.

ಬೈ ಎಲೆಕ್ಷನ್ ನಲ್ಲಿ ಡಿಸಿಎಂ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಎಂ.ಬಿ. ಪಾಟೀಲ್, ತುಕಾರಾಂ, ರಾಜಶೇಖರ್ ಪಾಟೀಲ್ ಸೇರಿದಂತೆ ಹಲವರಿಗೆ ಜವಾಬ್ದಾರಿ ಹಂಚಲಾಗಿದೆ.

ಕುಂದಗೋಳ ಮತ್ತು ಚಿಂಚೋಳಿ ಯಲ್ಲಿ ನಾವು ಗೆಲ್ಲುವುದು ಖಚಿತ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಮುಗಿದಿದೆ. ಈಗ ಎರಡು ಕ್ಷೇತ್ರಗಳ ವಿಧಾನ ಸಭಾ ಉಪ ಚುನಾವಣೆ ನಡೆಯುತ್ತಿವೆ. ಚಿಂಚೋಳಿ ಕ್ಷೇತ್ರ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತೆ ಎಂದರು.

ಕುಟುಂಬ ರಾಜಕಾರಣ ಅಂತ ಪಕ್ಷ ಬಿಟ್ಟು ಹೋಗಿದ್ದ ಉಮೇಶ್ ಜಾಧವ್ ಈಗ ತಮ್ಮ ಪುತ್ರನನ್ನ ಕಣಕ್ಕೆ ಇಳಿಸಿ ಕುಟುಂಬ ರಾಜಕಾರಣ ಅವರೇ ಮಾಡುತ್ತಿರುವುದನ್ನ ಸಾಬೀತು ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments