ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನಮಗೆ ಬಂದಿಲ್ಲ- ಶಿವರಾಮೇಗೌಡ ವಾಗ್ದಾಳಿ

Webdunia
ಶನಿವಾರ, 12 ಅಕ್ಟೋಬರ್ 2019 (12:22 IST)
ಮಂಡ್ಯ : ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನಮಗೆ ಬಂದಿಲ್ಲ ಎಂದು ಮಾಜಿ ಸಂಸದ ಎಲ್​​ ಆರ್​ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.




ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಹಿಂದಿನ ಸರ್ಕಾರವೇ ಕಾರಣ ಎಂಬ ಸುಮಲತಾ ಆರೋಪ ವಿಚಾರದ ಬಗ್ಗೆ  ಮಾತನಾಡಿದ ಅವರು, ನಮ್ಮಿಂದ ತಪ್ಪಾಗಿದೆ ನೀವು ಅಧಿಕಾರದಲ್ಲಿದ್ದೀರಿ ಸಮಸ್ಯೆ ಬಗೆಹರಿಸಿ ಅದನ್ನು ಬಿಟ್ಟು ಕೆಸರೆರಚಾಡಿಕೊಂಡ್ರೆ ಪ್ರಯೋಜನವಿಲ್ಲ. ಸಂಸದರೂ ತಮ್ಮ ಕೆಲಸ ಮಾಡಬೇಕು, ಶಾಸಕರೂ ತಮ್ಮ ಕೆಲಸ ಮಾಡಬೇಕು. ಶಾಸಕರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ನಮ್ಮ ಶಾಸಕರು ಹಾಗೆ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.


ಕೆ.ಆರ್.ಪೇಟೆಗೆ ಹೋದರೇ ಬಿಜೆಪಿ ಜತೆ ಹೋಗ್ತಾರೆ. ನಾಗಮಂಗಲಕ್ಕೆ ಬಂದ್ರೆ ಕಾಂಗ್ರೆಸ್ ಜೊತೆ ಹೋಗುತ್ತಾರೆ. ಅವರ ಪಕ್ಷ ಯಾವುದೆಂದು ಮೊದಲು ತೀರ್ಮಾನಿಸಲಿ. ಯಾರಾದರೂ ಮತ ಹಾಕಿದ್ರೆ ಅವರ ಮನೆಯಲ್ಲಿ ಹೋಗಿ ಊಟ ಮಾಡಲಿ. ನಾವು ಜೆಡಿಎಸ್ ಕಚೇರಿಗೆ ಸಂಸದೆ ಸುಮಲತಾ ಅವರನ್ನು ಕರೆಯುವುದಿಲ್ಲ ಎಂದು ಸುಮಲತಾ ವಿರುದ್ಧ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments