ಸರಕಾರ ಬೀಳಿಸೋ ಯತ್ನ: ನಾವೇನು ಸನ್ಯಾಸಿಗಳಲ್ಲ ಅಂತಂದ ಯಡಿಯೂರಪ್ಪ

Webdunia
ಸೋಮವಾರ, 1 ಜುಲೈ 2019 (15:08 IST)
ರಾಜ್ಯದಲ್ಲಿ ಸರಕಾರ ರಚನೆ ಮಾಡುವ ಅವಕಾಶ ಸಿಕ್ಕರೆ ಅದಕ್ಕೆ ಬಿಜೆಪಿ ಸಿದ್ಧವಿದೆ. ನಾವೇನೂ ಸನ್ಯಾಸಿಗಳಲ್ಲ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಲು ನಾವೇನೂ ಪ್ರಯತ್ನ ನಡೆಸಿಲ್ಲ. ಆ ಕುರಿತು ತಾವು ಎಂದಿಗೂ ಮಾತನಾಡಿಲ್ಲ. ಸಮ್ಮಿಶ್ರ ಸರಕಾರದಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಅತೃಪ್ತ ಶಾಸಕರಿದ್ದಾರೆ ಎನ್ನುವ ಮಾಹಿತಿ ಇದೆ. ಈ ಅತೃಪ್ತ ಶಾಸಕರು ತೆಗೆದುಕೊಳ್ಳುವ ನಿಲುವಿನ ಮೇಲೆ ಮುಂದಿನ ರಾಜಕೀಯ ಭವಿಷ್ಯ ನಿಂತಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅತೃಪ್ತ ಶಾಸಕರು ಅವರಾಗಿಯೇ ಮುಂದಾಗಿ ರಾಜೀನಾಮೆ ಕೊಟ್ಟರೆ ನೋಡೋಣ. ಮತ್ತೆ ರಾಜ್ಯದಲ್ಲಿ ಚುನಾವಣೆ ಮಾಡೋದಕ್ಕೆ ಬಿಡುವುದಿಲ್ಲ ಎಂದ್ರು.

ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೆ ಇಂಥ ಸನ್ನಿವೇಶದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯುತ್ತದಾ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಬಿ.ಎಸ್.ಯಡಿಯೂರಪ್ಪ ಕಾದು ನೋಡಿ ಎಂದಷ್ಟೇ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments