ಅಶ್ವಥ್ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ : ಡಿಕೆಶಿ

Webdunia
ಗುರುವಾರ, 29 ಡಿಸೆಂಬರ್ 2022 (09:51 IST)
ಬೆಳಗಾವಿ : ರಾಮನಗರದಲ್ಲಿ ರಾಮ ಮಂದಿರ, ಸೀತೆ ಮಂದಿರ, ಶಿವ ಮಂದಿರವಾದರೂ ಕಟ್ಟಲಿ, ಅಷ್ಟೇ ಯಾಕೆ ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟರು.

ರಾಮನಗರದಲ್ಲಿ ರಾಮದೇವರಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಮ ಮಂದಿರವನ್ನು ಕಟ್ಟಲು ಬೇಡ ಅಂತಾ ಯಾರು ತಡೆದುಕೊಂಡಿದ್ದಾರೆ. ಅವರು ಜಿಲ್ಲಾ ಮಂತ್ರಿ ಇದ್ದಾರೆ? ಅವರನ್ನ ನಾವು ತಡೀತಿವಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

ಬಾರ್, ರೆಸ್ಟೊರೆಂಟ್ಗಳಿಗೆ ಸ್ಪೆಷಲ್ ಮಾಸ್ಕ್ ಬಂದಿದೆ ಎಂಬ ಸಚಿವ ಆರ್.ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿ, ಪೈಪ್ ಹಾಕೊಂಡು ಬಿಡ್ರಿ ಎಲ್ಲ. ಆರ್.ಅಶೋಕ್ ಹಾಗೂ ಅವರ ಫ್ರೆಂಡ್ಸ್ ಎಲ್ಲ ಬಾರ್, ರೆಸ್ಟೊರೆಂಟ್ಗಳಲ್ಲಿ ಪೈಪ್ ಹಾಕೊಂಡು ಸೇವನೆ ಮಾಡಲಿ ಎಂದು ವ್ಯಂಗ್ಯವಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments