Webdunia - Bharat's app for daily news and videos

Install App

ಸರ್ಕಾರಕ್ಕೆ ಸಹಕಾರ ಕೊಡಲು ಸಿದ್ದರಿದ್ದೇವೆ-ಮಾಜಿ ಸಿಎಂ ಬೊಮ್ಮಾಯಿ

Webdunia
ಸೋಮವಾರ, 21 ಆಗಸ್ಟ್ 2023 (16:09 IST)
ಕಾವೇರಿ ನೀರಿನ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಪೀಠ ರಚಿಸಿ ವಿಚಾರಣೆ ಆಗಬೇಕೆಂದು ತೀರ್ಮಾನವಾಗಿದೆ.ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು.ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು,CWMA ಇದೆ.ನಮ್ಮ ರಾಜ್ಯದ ಬೇಡಿಕೆ,ವಸ್ತು ಸ್ಥಿತಿ ಪ್ರತಿಪಾದಿಸುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
 
ಒಂದು ಕಡೆ ನೀರು ಬಿಟ್ಟು,ಇನ್ನೊಂದು ಕಡೆ ಪರಮಾರ್ಶೆ ಮಾಡಿ ಅಂತಾರೆ.ಸರ್ಕಾರಕ್ಕೆ ಸ್ಪಷ್ಟವಾದ ನೀತಿ ಇಲ್ಲ.ಕಾನೂನು ಅಂಶಗಳ ಮೇಲೆ ಸರ್ಕಾರ ಗಮನ ಹರಿಸಿ ಗಂಭೀರವಾಗಿ ತೆಗೆದುಕೊಳ್ಳವೇಕು.ವಿಪಕ್ಷವಾಗಿ ಸಹಕಾರ ಕೊಡುತ್ತೇವೆ,ನೆಲ ಜಲ ವಿಚಾರದಲ್ಲಿ ಒಂದಾಗಿ ಕೆಲಸ ಮಾಡುತ್ತೇವೆ.ಸರ್ಕಾರಕ್ಕೆ ಸಹಕಾರ ಕೊಡಲು ಸಿದ್ದರಿದ್ದೇವೆ.ಆ ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ.ಆ ರೈತರ ಕೂಗಿಗೆ ಆಕ್ರೋಶಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 
ಇನ್ನೂ ಸರ್ವ ಪಕ್ಷ ಸಭೆ ವಿಚಾರವಾಗಿ ನಮಗಿನ್ನೂ ಆಹ್ವಾನ ಬಂದಿಲ್ಲ.ಆಹ್ವಾನ ಬಂದರೆ,ಸಹಕಾರ ನೀಡುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments