Webdunia - Bharat's app for daily news and videos

Install App

ಸರಕಾರ ನಿಮ್ಮ ಬೇಡಿಕೆ ಈಡೇರಿಸಲು ಸಿದ್ದ, ಕೊಟ್ಟ ಮಾತು ತಪ್ಪೋಲ್ಲ: ಸಿಎಂ

Webdunia
ಗುರುವಾರ, 23 ಮಾರ್ಚ್ 2017 (18:15 IST)
ಅಂಗನವಾಡಿ ನೌಕರರ ಮುಷ್ಕರ ವಿಚಾರದಲ್ಲಿ ಸರಕಾರ ನಿಮ್ಮ ಪರವಾಗಿದ್ದು, ಬೇಡಿಕೆ ಈಡೇರಿಸಲು ಸಿದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿಯವರಿಗೆ ಭರವಸೆ ನೀಡಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಮತ್ತು ವರಲಕ್ಷ್ಮಿಯವರೊಂದಿಗೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಮಾತುಕತೆ ಫಲಪ್ರದವಾಗಿದೆ. ಇದರಿಂದ ಕಳೆದ ನಾಲ್ಕು ದಿನಗಳಿಂದ ಅಂಗನವಾಡಿ ನೌಕರರ ಪ್ರತಿಭಟನೆ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿವೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
 
ಸರಕಾರ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕಾಗಿದೆ. ಯಾವ ಕಾರಣಕ್ಕೂ ನಾನು ಕೊಟ್ಟ ಮಾತು ತಪ್ಪುವುದಿಲ್ಲ. ಏ.19 ರ ಬದಲಾಗಿ ಏ.10ರಂದೇ ಸಭೆ ಕರೆಯಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
 
ಅಂಗನವಾಡಿ ನೌಕರರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ತೆರಳಲು ಸಿಎಂ ಸಿದ್ದರಾಮಯ್ಯ ಸಚಿವೆ ಉಮಾಶ್ರೀಗೆ ಸೂಚನೆ ನೀಡಿದ್ದಾರೆ. ಸಚಿವೆ ಉಮಾಶ್ರೀ ಅಂಗನವಾಡಿ ನೌಕರರ ಪ್ರತಿಭಟನಾ ಸ್ಥಳದಲ್ಲಿಯೇ ಸಿಎಂ ಸಿದ್ದರಾಮಯ್ಯರ ನಿರ್ಧಾರವನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments