ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ : ಬೊಮ್ಮಾಯಿ

Webdunia
ಸೋಮವಾರ, 3 ಅಕ್ಟೋಬರ್ 2022 (08:14 IST)
ಬೆಂಗಳೂರು : ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಮನದಾಳದ ಮಾತನ್ನು ಆಡಿದ್ದಾರೆ.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.

ಗಾಂಧಿಯವರ ಆತ್ಮಕಥೆ ಎರಡನೇ ಸಾರಿ ಓದುತ್ತಿದ್ದೇನೆ. ಅವರು ಹೇಳಿದ ವಿಚಾರ ನನ್ನ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇನೆ. ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತೇವೆ. ಅನಾವಶ್ಯಕ ಸುಳ್ಳುಗಳನ್ನು ಹೇಳುತ್ತಿದ್ದೇವೆ. ಅನಾವಶ್ಯಕ ಸುಳ್ಳುಗಳನ್ನ ನಾವು ಕಡಿಮೆ ಮಾಡುವ ಕೆಲಸ ಮಾಡಬೇಕು ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments