Webdunia - Bharat's app for daily news and videos

Install App

ನಾವು ಸಮಾಜವನ್ನ ಜೋಡಿಸೋ ಕೆಲಸ ಮಾಡ್ತಿದ್ದೇವೆ- ಡಿಸಿಎಂ ಡಿಕೆಶಿ

Webdunia
ಶುಕ್ರವಾರ, 6 ಅಕ್ಟೋಬರ್ 2023 (13:00 IST)
ಶಿವಮೊಗ್ಗದಲ್ಲಿ ಬಿಜೆಪಿ ಸತ್ಯಶೋಧನೆ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೆ .ಅವರಿಗೆಲ್ಲಾ ಶಿಕ್ಷೆ ಆಗಲೇಬೇಕು.ಅವ್ರು ಹಿಂದೂ ಅಥವಾ ಮುಸ್ಲಿಂ ಇರಬಹುದು.ಕಾನೂನನ್ನ ರಕ್ಷಣೆ ಮಾಡೋ ಕೆಲಸ ಮಾಡ್ತೇವೆ.ಅವರ ಸತ್ಯಶೋಧಕ ಏನಿದೆ?ಸಮಾಜವನ್ನ ಒಡೆಯೋ ಕೆಲಸ ಮಾಡ್ತಿದ್ದಾರೆ.ನಾವು ಸಮಾಜವನ್ನ ಜೋಡಿಸೋ ಕೆಲಸ ಮಾಡ್ತಿದ್ದೇವೆ.ಹಿಂದೆ ಹೇಳಿದ್ದೇನೆಲ್ಲಾ ಕಬ್ಬಿಣದಲ್ಲಿ ಎರಡು ಕೆಲಸ ಮಾಡಬಹುದು.ಒಂದು ಸೂಜಿ ಒಂದು ಕತ್ರಿ ತರ ಕೆಲಸ ಮಾಡಬಹುದು.ನಾವು ಸೂಜಿ ತರ ಹೋಲಿಯೋಕ್ಕೆ ಕೆಲಸ ಮಾಡ್ತಿದ್ದೇವೆ.ಅವ್ರು ಕತ್ತಿ ಮಾಡಿ ಸಮಾಜವನ್ನ ಒಡೆಯೋ ಕೆಲಸ ಮಾಡ್ತಿದ್ದಾರೆ.ಇದೇ ಬಿಜೆಪಿಗೂ ಕಾಂಗ್ರೆಸ್ಗೂ ಇರೋ ವ್ಯತ್ಯಾಸ.ನಮ್ಮ ಜಿಲ್ಲಾಧಿಕಾರಿಗಳು ಎಲ್ಲ ಕ್ರಮವನ್ನ ತೆಗೆದುಕೊಂಡಿದ್ದಾರೆ.ಶಾಂತಿಯನ್ನ ಕಾಪಾಡೋ ಕೆಲಸ ಮಾಡ್ತೇವೆ ರಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments