Webdunia - Bharat's app for daily news and videos

Install App

ನಾವು ಯಾವ ಗುಂಪಿನಲ್ಲೂ ಇಲ್ಲದವರು - ವಿನಯ್ ಕುಲಕರ್ಣಿ

Webdunia
ಸೋಮವಾರ, 15 ಮೇ 2023 (14:56 IST)
ಸಿಎಂ ಯಾರಗಬೇಕೆಂದು ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದು,ಇಬ್ಬರೂ ನಮ್ಮವರೇ.ಇಬ್ಬರೂ ಸೇರಿ ಪಕ್ಷ ಕಟ್ಟಿದ್ದಾರೆ.ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಪಕ್ಷದ ನಿಲುವಿಗೆ ನಾವೆಲ್ಲರೂ ಬದ್ದರಾಗಿದ್ದೇವೆ.ನಾವು ಯಾವ ಗುಂಪಿನಲ್ಲೂ ಇಲ್ಲದವರು.ಯೂತ್ ಕಾಂಗ್ರೆಸ್ ಅಧ್ಯಕ್ಷ ಆಗಿ ಕೆಲಸ ಮಾಡಿದ್ದೇನೆ.ಒಂದು ಬಾರಿ ಪಕ್ಷೇತರ ಆಗಿ ಕೆಲಸ ಮಾಡಿದ್ದೇನೆ.ನಾನೂ ಕೂಡ ಸಚಿವ ಆಕಾಂಕ್ಷಿ.ನೋಡೋಣ ಏನಾಗಲಿದೆ ಅಂತ ವಿನಯ್ ಕುಲಕರ್ಣಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments