ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

Webdunia
ಸೋಮವಾರ, 20 ಡಿಸೆಂಬರ್ 2021 (08:30 IST)
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಮಸೂದೆ ಬಗ್ಗೆ ಚರ್ಚೆಯ ಕಾವು ಜೋರಾಗಿದೆ.
 
ಒಂದೆಡೆ ಸರ್ಕಾರ ಮಸೂದೆ ಜಾರಿಗೆ ಸಜ್ಜಾಗಿದ್ದರೆ, ಮತ್ತೊಂದೆಡೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದರ ಮಧ್ಯೆ ಬೆಳಗಾವಿ ಅಧಿವೇಶನದಲ್ಲಿಯೇ ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ನಡೆಯುತ್ತಿದೆ. ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ವಿಧಾನ ಮಂಡಲದಲ್ಲಿ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದರು. 

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವ ಕೆಲಸವಾಗಲಿದೆ. ಅಲ್ಲದೇ ಈಗಾಗಲೇ 27 ಮಂದಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments