Webdunia - Bharat's app for daily news and videos

Install App

ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ ಅಷ್ಟೇ: ನಾಲಾಯಕ ನಾನಲ್ಲ ಎಂದ ಜಮೀರ್ ಅಹ್ಮದ್

Krishnaveni K
ಬುಧವಾರ, 30 ಅಕ್ಟೋಬರ್ 2024 (09:42 IST)
ಹುಬ್ಬಳ್ಳಿ: ವಕ್ಫ್ ಬೋರ್ಡ್ ನೋಟಿಸ್ ನೀಡಿರುವ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಭಟನೆ, ಸತ್ಯಶೋಧನಾ ಸಮಿತಿ ಭೇಟಿ ನೀಡಿರುವ ಬಗ್ಗೆ ವಕ್ಫ್ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ.

ವಿಜಯಪುರದಲ್ಲಿ ನೂರಾರು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ತಡರಾತ್ರಿ ಕೂಡಾ ರೈತರ ಪ್ರತಿಭಟನೆ ನಡೆದಿದೆ. ಆದರೆ ಇಷ್ಟೆಲ್ಲಾ ರಂಪಾಟದ ನಡುವೆಯೂ ವಕ್ಫ್ ಸಚಿವ ಜಮೀರ್ ಹ್ಮದ್ ರೈತರಿಗೆ ನೋಟಿಸ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ವಕ್ಫ್ ಆಸ್ತಿ ಆಗಲೀ, ಮುಜರಾಯಿ ಇಲಾಖೆಯ ಆಸ್ತಿ ಆಗಲೀ ಅದು ದೇವರ ಆಸ್ತಿ. ಆಯಾ ಸಮುದಾಯದವರು ಸಮುದಾಯಕ್ಕೆ ಒಳಿತಾಗಲಿ ಎಂದು ದಾನ ಮಾಡುತ್ತಾರೆ. ವಕ್ಫ್ ಬೋರ್ಡ್ ನಿಂದ ರೈತರಿಗೆ ಯಾವುದೇ ಅನ್ಯಾಯ ಮಾಡುತ್ತಿಲ್ಲ. ನೋಟಿಸ್ ನೀಡಿರುವ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಜಗ್ಗಲ್ಲ ಎಂದಿದ್ದಾರೆ.

ಮುಜರಾಯಿ ಬೇರೆ ಅಲ್ಲ, ವಕ್ಫ್ ಬೇರೆ ಅಲ್ಲ. ನೀವು ದೇವರು ಅಂತೀರಿ, ನಾವು ಅಲ್ಲಾ ಅಂತೀವಿ ಅಷ್ಟೇ. ರಾಜಕೀಯಕ್ಕಾಗಿ ಜಾತಿವಾದ ಮಾಡುವ ನಾಲಾಯಕ್ಕು ನಾನಲ್ಲ. ಅನಧಿಕೃತವಾಗಿ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments