ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ-ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Webdunia
ಸೋಮವಾರ, 24 ಜುಲೈ 2023 (14:51 IST)
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಶಾಂತಿನಗರದ ಸಾರಿಗೆ ಕಛೇರಿಯಲ್ಲಿ ಸಭೆ ನಡೆಸಿದ್ರು.ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 27 ರಂದು ಖಾಸಗಿ ವಾಹನ ಬಂದ್ ಮಾಡುತ್ತೇವೆ ಅಂತಾ ಎಂದಿದ್ರು.ಶಕ್ತಿ ಯೋಜನೆಯಿಂದಾಗಿ ಅನೇಕ ಸಮಸ್ಯೆ ಯಾಗಿದೆ ಅಂತಾ ಹೇಳಿದ್ರು.ಆದ್ರೆ ಇಂದಿನ ಸಭೆಯಲ್ಲಿ ಎಲ್ಲಾ  ಭಾಗಿಯಾಗಿ ಅವರ ಎಲ್ಲಾ ಸಮಸ್ಯೆ ಗಳನ್ನು ಹೇಳಿದ್ರು.ಹಾಗಾಗೀ ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ.31-7-2023 ಸೋಮವಾರ ರಂದು ಸಭೆ ನಡೆಯಲಿದೆ.ಮಧ್ಯಾಹ್ನ 2ಗಂಟೆಗೆ ಆಟೋ ಸಂಘಟನೆಗಳ ಸಭೆ ನಡೆಸುತ್ತೆವೆ.ಸಂಜೆ 4ಗಂಟೆಗೆ ಬಸ್ ಸಂಘಟನೆಗಳೊಂದಿದೆ ಸಭೆ ನಡೆಸುತ್ತೆವೆ.ಸಂಜೆ 5ಗಂಟೆಗೆ ಒಕ್ಕೂಟ ಸಂಘಟನೆಗಳ ಸಭೆ ಮಾಡುತ್ತಿವೆ.ಇದರಲ್ಲಿ ಎಲ್ಲಾ ಅವರ ಸಮಸ್ಯೆ ಗಳಿಗೆ ಪರಿಹಾರ  ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments