Webdunia - Bharat's app for daily news and videos

Install App

ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ-ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Webdunia
ಸೋಮವಾರ, 24 ಜುಲೈ 2023 (14:51 IST)
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಶಾಂತಿನಗರದ ಸಾರಿಗೆ ಕಛೇರಿಯಲ್ಲಿ ಸಭೆ ನಡೆಸಿದ್ರು.ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 27 ರಂದು ಖಾಸಗಿ ವಾಹನ ಬಂದ್ ಮಾಡುತ್ತೇವೆ ಅಂತಾ ಎಂದಿದ್ರು.ಶಕ್ತಿ ಯೋಜನೆಯಿಂದಾಗಿ ಅನೇಕ ಸಮಸ್ಯೆ ಯಾಗಿದೆ ಅಂತಾ ಹೇಳಿದ್ರು.ಆದ್ರೆ ಇಂದಿನ ಸಭೆಯಲ್ಲಿ ಎಲ್ಲಾ  ಭಾಗಿಯಾಗಿ ಅವರ ಎಲ್ಲಾ ಸಮಸ್ಯೆ ಗಳನ್ನು ಹೇಳಿದ್ರು.ಹಾಗಾಗೀ ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ.31-7-2023 ಸೋಮವಾರ ರಂದು ಸಭೆ ನಡೆಯಲಿದೆ.ಮಧ್ಯಾಹ್ನ 2ಗಂಟೆಗೆ ಆಟೋ ಸಂಘಟನೆಗಳ ಸಭೆ ನಡೆಸುತ್ತೆವೆ.ಸಂಜೆ 4ಗಂಟೆಗೆ ಬಸ್ ಸಂಘಟನೆಗಳೊಂದಿದೆ ಸಭೆ ನಡೆಸುತ್ತೆವೆ.ಸಂಜೆ 5ಗಂಟೆಗೆ ಒಕ್ಕೂಟ ಸಂಘಟನೆಗಳ ಸಭೆ ಮಾಡುತ್ತಿವೆ.ಇದರಲ್ಲಿ ಎಲ್ಲಾ ಅವರ ಸಮಸ್ಯೆ ಗಳಿಗೆ ಪರಿಹಾರ  ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments