Webdunia - Bharat's app for daily news and videos

Install App

ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ-ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Webdunia
ಸೋಮವಾರ, 24 ಜುಲೈ 2023 (14:51 IST)
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಶಾಂತಿನಗರದ ಸಾರಿಗೆ ಕಛೇರಿಯಲ್ಲಿ ಸಭೆ ನಡೆಸಿದ್ರು.ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 27 ರಂದು ಖಾಸಗಿ ವಾಹನ ಬಂದ್ ಮಾಡುತ್ತೇವೆ ಅಂತಾ ಎಂದಿದ್ರು.ಶಕ್ತಿ ಯೋಜನೆಯಿಂದಾಗಿ ಅನೇಕ ಸಮಸ್ಯೆ ಯಾಗಿದೆ ಅಂತಾ ಹೇಳಿದ್ರು.ಆದ್ರೆ ಇಂದಿನ ಸಭೆಯಲ್ಲಿ ಎಲ್ಲಾ  ಭಾಗಿಯಾಗಿ ಅವರ ಎಲ್ಲಾ ಸಮಸ್ಯೆ ಗಳನ್ನು ಹೇಳಿದ್ರು.ಹಾಗಾಗೀ ಸೋಮವಾರ ಮತ್ತೊಂದು ಬಾರಿ ಸಭೆ ಕರೆದಿದ್ದೇವೆ.31-7-2023 ಸೋಮವಾರ ರಂದು ಸಭೆ ನಡೆಯಲಿದೆ.ಮಧ್ಯಾಹ್ನ 2ಗಂಟೆಗೆ ಆಟೋ ಸಂಘಟನೆಗಳ ಸಭೆ ನಡೆಸುತ್ತೆವೆ.ಸಂಜೆ 4ಗಂಟೆಗೆ ಬಸ್ ಸಂಘಟನೆಗಳೊಂದಿದೆ ಸಭೆ ನಡೆಸುತ್ತೆವೆ.ಸಂಜೆ 5ಗಂಟೆಗೆ ಒಕ್ಕೂಟ ಸಂಘಟನೆಗಳ ಸಭೆ ಮಾಡುತ್ತಿವೆ.ಇದರಲ್ಲಿ ಎಲ್ಲಾ ಅವರ ಸಮಸ್ಯೆ ಗಳಿಗೆ ಪರಿಹಾರ  ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments