Webdunia - Bharat's app for daily news and videos

Install App

ರಾಜ್ಯದ ವಿರುದ್ಧ ತೀರ್ಪು ಬಂದ್ರೆ ಆಣೆಕಟ್ಟು ಕಟ್ಟೋಕ್ಕಾಗುತ್ತಾ: ಸಚಿವ ಕಾಗೋಡು

Webdunia
ಮಂಗಳವಾರ, 2 ಆಗಸ್ಟ್ 2016 (16:51 IST)
ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯದ ವಿರುದ್ಧ ತೀರ್ಪು ಬಂದರೆ ಏನು ಮಾಡಕ್ಕೆ ಆಗತ್ತೇ ನೀವೆ ಹೇಳಿ? ನಾವೇನು ಆಣೆಕಟ್ಟು ಕಟ್ಟೋಕ್ಕಾಗುತ್ತಾ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ವಿರುದ್ಧ ತೀರ್ಪು ಬಂದರೆ ಏನು ಮಾಡಲು ಸಾಧ್ಯ? ನಾವೇ ಕಾನೂನನ್ನು ಬದಲಾಯಿಸಲಾಗುತ್ತಾ? ಅಥವಾ ನಾವೇನು ಆಣೆಕಟ್ಟು ಕಟ್ಟೋಕ್ಕೆ ಸಾಧ್ಯವಾ ಎಂದು ಪ್ರಶ್ನಿಸಿದರು.
 
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು. ಕೂಡಲೇ ಮೂರು ರಾಜ್ಯಗಳ ಮುಖ್ಯಮಂತ್ರಿಯನ್ನು ಕರೆದು ಚರ್ಚೆ ನಡೆಸುವ ಮೂಲಕ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ತಿಳಿಸಿದರು.
 
ಹೈದ್ರಾಬಾದ್ ಕರ್ನಾಟಕದ 6 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಆ ಪ್ರದೇಶಗಳಲ್ಲಿ ವಾಡಿಕೆಯಂತೆ ಹೆಚ್ಚು ಮಳೆಯಾಗಿದೆ. ಆದರೆ, ರಾಜ್ಯದ ಇತರೆ ಭಾಗಗಳಲ್ಲಿ ಮಳೆಯ ಕೊರತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಸರಕಾರ ಚಿಂತಿಸುತ್ತಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments