Webdunia - Bharat's app for daily news and videos

Install App

ಬಿಜೆಪಿಯವರಂತೆ ಸಿಬಿಐ ಪ್ರಾಮಾಣಿಕತೆ ನಾವು ಪ್ರಶ್ನಿಸೋಲ್ಲ: ಸಿಎಂ

Webdunia
ಮಂಗಳವಾರ, 12 ಸೆಪ್ಟಂಬರ್ 2017 (16:53 IST)
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ವಿಪಕ್ಷದಲ್ಲಿದ್ದ ಬಿಜೆಪಿ, ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸಿತ್ತು. ಆದರೆ. ನಾವು ಅವರಂತೆ ಸಿಬಿಐ ಪ್ರಾಮಾಣಿಕತೆಯನ್ನು ಪ್ರಶ್ನಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬಳ್ಳಾರಿಯಲ್ಲಿ ಸಮಾವೇಶದ ನಂತರ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾವುದೇ ಅಭ್ಯಂತರವಿಲ್ಲ ಎಂದರು 
 
ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆ ಮಾಡುತ್ತಿದ್ದರೂ ಪ್ರಗತಿಯಾಗಿಲ್ಲ. ಪ್ರಕರಣ ಸಿಬಿಐಗೆ ಕೊಡಲು ಸರಕಾರ ಸಿದ್ದವಿದೆ. ಆದರೆ, ಗೌರಿ ಕುಟುಂಬದವರು ಸಿಬಿಐ ತನಿಖೆಗೆ ಕೋರಿಲ್ಲ ಎಂದರು.
 
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದೆ. ತನಿಖೆ ಅಂತಿಮ ಘಟ್ಟದಲ್ಲಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments