Webdunia - Bharat's app for daily news and videos

Install App

ಕರ್ನಾಟಕ ಮಳೆ ಉತ್ಪಾದಿಸುವುದಿಲ್ಲ: ತಮಿಳುನಾಡಿಗೆ ಸಚಿವರ ಟಾಂಗ್

Webdunia
ಮಂಗಳವಾರ, 18 ಜುಲೈ 2017 (18:11 IST)
ರಾಜ್ಯದಲ್ಲಿ ಇಲ್ಲಿಯವರೆಗೆ ಉತ್ತಮ ಮಳೆಯಾಗದಿದ್ದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ತುಂಬಾ ಕಡಿಮೆಯಿದೆ. ನಾವು ಮಳೆಯನ್ನು ಉತ್ಪಾದಿಸುವುದಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. 
 
ಕಾವೇರಿ ನದಿ ನೀರು ಹಂಚಿಕೆ ಒಪ್ಪಂದದಂತೆ ನೀರು ಬಿಡಿ ಎನ್ನುವ ತಮಿಳುನಾಡಿನ ಬೇಡಿಕೆಗೆ ಸಚಿವ ಎಂ.ಬಿ.ಪಾಟೀಲ್ ಗರಂ ಆಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ತುಂಬಾ ಕಡಿಮೆಯಿದೆ. ನೀರಿಲ್ಲದಿರುವಾಗ ಹೇಗೆ ತಮಿಳುನಾಡಿಗೆ ನೀರು ಬಿಡುವುದು ಎಂದು ಪ್ರಶ್ನಿಸಿದ್ದಾರೆ.  
 
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ್, ಜೂನ್ 1 ರಿಂದ ನಿನ್ನೆಯವರೆಗೆ 44 ಟಿಎಂಸಿ ನೀರು ತಮಿಳುನಾಡಿಗೆ ಬಿಡಬೇಕಾಗಿತ್ತು. ಆದರೆ, ಬಿಳಿಗುಂಡ್ಲು ಜಲಾಶಯದಿಂದ ನಾವು 2.2. ಟಿಎಂಸಿ ನೀರು ಬಿಟ್ಟಿದ್ದೇವೆ. ತಮಿಳುನಾಡು ನೀರು ಹರಿಸುವಂತೆ ಒತ್ತಡ ಹೇರುತ್ತಿದೆ. ಜಲಾಶಯಗಳು ಬರಿದಾಗಿರುವಾಗ ಹೇಗೆ ನೀರು ಬಿಡುವುದು ನಾವೇನು ಮಳೆ ಉತ್ಪಾದಿಸುತ್ತೀವಾ? ಎಂದು ಕಿಡಿಕಾರಿದ್ದಾರೆ.
 
ತಮಿಳುನಾಡಿಗೆ ನೀರಿನ ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿಲ್ಲ. ನಮ್ಮ ಜಲಾಶಯಗಳಲ್ಲಿರುವ 30% ರಷ್ಟು ಒಳಹರಿವನ್ನು ನಾವು ಬಿಡುಗಡೆ ಮಾಡಿದ್ದೇವೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಮುಂದಿನ ಸುದ್ದಿ
Show comments