Webdunia - Bharat's app for daily news and videos

Install App

ಲಾಕ್​ಡೌನ್ ಮಾಡಿದ್ರೆ ಹಸಿವಿನಿಂದಲೇ ಸಾಯುತ್ತೇವೆ! ಜನರ ಕೂಗು

Webdunia
ಬುಧವಾರ, 12 ಜನವರಿ 2022 (08:56 IST)
ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಕೊರೊನಾ ಮೂರನೇ ಅಲೆ ನಿಯಂತ್ರಿಸಲು ತಜ್ಞರು ಈ ಹಿಂದೆ ಲಾಕ್ಡೌನ್ ಅನಿವಾರ್ಯ ಎಂದಿದ್ದಾರೆ. ಹೀಗೆ ಕೊರೊನಾ ಹೆಚ್ಚಾಗುತ್ತಿದ್ದರೆ ಸರ್ಕಾರ ಕೂಡಾ ಲಾಕ್ಡೌನ್ ಬಗ್ಗೆ ಚಿಂತನೆ ನಡೆಸುತ್ತಿದೆ.

ಲಾಕ್ಡೌನ್ ಜಾರಿಯಾದರೆ ಇಡೀ ಕರ್ನಾಟಕ ಆರ್ಥಿಕ ಪರಿಸ್ಥಿತಿಯಲ್ಲಿ ಸಿಲುಕುತ್ತದೆ. ಈ ಬಗ್ಗೆ ಮಾತನಾಡಿದ ಬೆಳಗಾವಿಯ ಹೂ ವ್ಯಾಪಾರಿ, ಲಾಕ್ಡೌನ್ ಮಾಡಿದ್ರೆ ಕೊರೊನಾ ಬಂದು ಸಾಯುವುದಕ್ಕಿಂತ, ಹಸಿವಿನಿಂದ ಸಾಯುವ ಪರಿಸ್ಥಿತಿ ಬರುತ್ತದೆ ಅಂತ ಹೇಳಿದರು.

ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಹೂವಿನ ವ್ಯಾಪಾರಿ, ವರ್ಷಕ್ಕೊಮ್ಮೆ ಲಾಕ್ಡೌನ್ ಮಾಡುತ್ತಾರೆ. ಸಾಲ ಮಾಡಿ ವ್ಯಾಪಾರ ಮಾಡುತ್ತಿದ್ದೇವೆ. ಈಗ ಮತ್ತೆ ಲಾಕ್ಡೌನ್ ಮಾಡಿದ್ರೆ ನಮ್ಮ ಇಡೀ ಕುಟುಂಬ ಬೀದಿಗೆ ಬೀಳುತ್ತೆ.

ಸಾಕಷ್ಟು ಹೂವಿನ ವ್ಯಾಪಾರಿಗಳು ವ್ಯಾಪಾರ ಬಿಟ್ಟು ಈಗಾಗಲೇ ಕೂಲಿ ಮಾಡುತ್ತಿದ್ದಾರೆ. ದಯವಿಟ್ಟು ಲಾಕ್ಡೌನ್ ಮಾಡಬೇಡಿ ಅಂತಾ ಸರ್ಕಾರಕ್ಕೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಮುಂದಿನ ಸುದ್ದಿ
Show comments