ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ-ಪ್ರತಾಪ್‌ ಸಿಂಹ

Webdunia
ಗುರುವಾರ, 14 ಡಿಸೆಂಬರ್ 2023 (17:22 IST)
ಘಟನೆ ಬಳಿಕ ಸಂಸದ ಪ್ರತಾಪ್ ಸಿಂಹ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವರನ್ನು ಭೇಟಿ ಮಾಡಿದ್ದು, ಆರೋಪಿ ಸಾಗರ್ ಶರ್ಮಾ ತಂದೆ ಲಖನೌ ಮೂಲದವರಾಗಿದ್ರೂ ಸಹ ನಮ್ಮ ಕ್ಷೇತ್ರದಲ್ಲಿದ್ದಾರೆ.

ಹೊಸ ಸಂಸತ್ ಭವನಕ್ಕೆ ಭೇಟಿ ನೀಡಲು ಪಾಸ್‌ಗೆ ಮನವಿ ಮಾಡಿದ್ದರು.ಅದನ್ನ ಹೊರತುಪಡಿಸಿ ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಘಟನೆಯ ಕುರಿತು ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಿಎಂ ಹುದ್ದೆಯಿಲ್ಲದೇ ಪ್ರಮೋಷನ್ ಆಗ್ತಿದ್ದಾರಾ ಡಿಕೆ ಶಿವಕುಮಾರ್: ಮಗಳು ಐಶ್ವರ್ಯಾ ನೋಡಿ ಬಂತು ಡೌಟು Video

Union Budget 2026: ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್ ಬಜೆಟ್ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ

ಸಾವಿಗೂ ಮುನ್ನಾ ಅಚ್ಚರಿ ವಿಚಾರ ಹಂಚಿಕೊಂಡಿದ್ದ ಸಿಜೆ ರಾಯ್

ಮುಂದಿನ ಸುದ್ದಿ
Show comments