ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ-ಪ್ರತಾಪ್‌ ಸಿಂಹ

Webdunia
ಗುರುವಾರ, 14 ಡಿಸೆಂಬರ್ 2023 (17:22 IST)
ಘಟನೆ ಬಳಿಕ ಸಂಸದ ಪ್ರತಾಪ್ ಸಿಂಹ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವರನ್ನು ಭೇಟಿ ಮಾಡಿದ್ದು, ಆರೋಪಿ ಸಾಗರ್ ಶರ್ಮಾ ತಂದೆ ಲಖನೌ ಮೂಲದವರಾಗಿದ್ರೂ ಸಹ ನಮ್ಮ ಕ್ಷೇತ್ರದಲ್ಲಿದ್ದಾರೆ.

ಹೊಸ ಸಂಸತ್ ಭವನಕ್ಕೆ ಭೇಟಿ ನೀಡಲು ಪಾಸ್‌ಗೆ ಮನವಿ ಮಾಡಿದ್ದರು.ಅದನ್ನ ಹೊರತುಪಡಿಸಿ ಯಾವುದೇ ಹೆಚ್ಚುವರಿ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಘಟನೆಯ ಕುರಿತು ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chikkaballapura: ಬಟ್ಟೆ ಅಂಗಡಿಗೆ ಬಂದಿದ್ದಾಗ ಬಾಲ್ಕನಿಯಿಂದ ಬಿದ್ದ ಮಗು: ಭೀಕರ ವಿಡಿಯೋ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ಮುಂದಿನ ಸುದ್ದಿ
Show comments