Webdunia - Bharat's app for daily news and videos

Install App

ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ

Webdunia
ಗುರುವಾರ, 9 ಡಿಸೆಂಬರ್ 2021 (15:05 IST)
ಬೆಂಗಳೂರು : ಯಾವುದೇ ರೀತಿಯ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್-19 ಕುರಿತು ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಎಸ್ಸಿ ಅಧ್ಯಕ್ಷರಾದ ಸುದರ್ಶನ್ ಅವರು ಈ ಕುರಿತು ನಮಗೆ ಎಲ್ಲ ಮಾಹಿತಿಯನ್ನು ನೀಡಿದ್ದಾರೆ. ಓಮಿಕ್ರಾನ್ ಕುರಿತು ಸಹ ಮಾಹಿತಿಯನ್ನು ನೀಡಿದ್ದಾರೆ. ಈಗಿರುವ ಪಾಸಿಟಿವಿಟಿ ರೇಟ್ ನೋಡಿದರೆ ಬಹಳ ಗಾಬರಿಯಾಗುವಂತಹ ಅವಶ್ಯಕತೆ ಇಲ್ಲ ಎಂಬುದು ಅವರ ವಾದವಾಗಿದೆ ಎಂದು ತಿಳಿಸಿದರು.
ಗಡಿಭಾಗದಲ್ಲಿ ಈಗಿರುವ ಕಟ್ಟೆಚ್ಚರವನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅದರಲ್ಲಿಯೂ ಕೇರಳ ವಿದ್ಯಾರ್ಥಿಗಳಿಗೆ ಇರುವ ಎಚ್ಚರಿಕೆಗಳೆಲ್ಲ ಮುಂದುವರಿಯುತ್ತೆ. ಅವರಿಗೆ ಎಲ್ಲ ರೀತಿಯ ಟೆಸ್ಟ್ ಗಳನ್ನು ಮಾಡಿಸಲಾಗುತ್ತೆ.
ನೈಟ್ ಕಫ್ರ್ಯೂ, ಕ್ರಿಸ್ ಮಸ್ ಮತ್ತೆ ಹೊಸ ವರ್ಷಕ್ಕೆ ಇನ್ನೂ ಒಂದು ವಾರ ಈ ಸೋಂಕಿನ ಬೆಳವಣೆಗೆಯನ್ನು ನೋಡಿ ನಂತರ ಈ ಕುರಿತು ನಿರ್ಧರಿಸಲಾಗುತ್ತೆ. ನಂತರ ಈ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುತ್ತಿಲ್ಲ ಎಂದರು.
ಅದರೂ ಸಹ ಈ ಬಗ್ಗೆ ನಾವು ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೋರುವುದಿಲ್ಲ. ಅದರ ಬದಲು ನಾವು ಈ ಕುರಿತು ಹೆಚ್ಚಿನ ಗಮನ ಕೊಟ್ಟು ಮುಂಜಾಗ್ರತೆಯ ಕ್ರಮವನ್ನು ನಾವು ತೆಗೆದುಕೊಳ್ಳಬೇಕು. ಅದರಲ್ಲಿಯೂ ಹಾಸ್ಟೆಲ್ ಗಳಲ್ಲಿ ವಿಶೇಷವಾದ ಸೂಚನೆಯನ್ನು ನೀಡುತ್ತಿದ್ದೇವೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments