ನಮ್ಮ ದರಕ್ಕೆ ಅಕ್ಕಿ ಸಿಗ್ತಾ ಇಲ್ಲ, ಅಕ್ಕಿ ಸಿಕ್ಕ ತಕ್ಷಣ ಕೊಡ್ತೇವೆ-ಮುನಿಯಪ್ಪ

Webdunia
ಶುಕ್ರವಾರ, 20 ಅಕ್ಟೋಬರ್ 2023 (21:00 IST)
ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೇಟ್ ನಲ್ಲಿ ತೀರ್ಮಾನ ವಿಚಾರವಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದು,ಎಲ್ಲಿವರೆಗೂ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ.ರೇಟ್ ಕೇಳ್ತಾ ಇದ್ದೇವೆ ಆಂಧ್ರಪ್ರದೇಶದ, ತೆಲಂಗಾಣ ದಲ್ಲಿ ರೇಟ್ ಜಾಸ್ತಿ ಇದೆ.FCI ಕೊಡೋ ರೇಟ್ ಕೇಳ್ತಾ ಇದ್ದೇವೆ, ಆ ದರಕ್ಕೆ ಅವರು ಕೊಡ್ತಿಲ್ಲ.ನಮ್ಮ ದರಕ್ಕೆ ಅಕ್ಕಿ ಸಿಗ್ತಾ ಇಲ್ಲ, ಅಕ್ಕಿ ಸಿಕ್ಕ ತಕ್ಷಣ ಕೊಡ್ತೇವೆ ಎಂದು ಮುನಿಯಪ್ಪ ಹೇಳಿದ್ರು.
 
ಇನ್ನೂ ಎರಡೂವರೆ ವರ್ಷದ ನಂತರ ಸಚಿವ ಸಂಪುಟ ವಿಸ್ತರಣೆ ಅಶೋಕ್ ಪಟ್ಟಣ್ ಹೇಳಿಕೆ ವಿಚಾರವಾಗಿ ನಾನು ಮೊದಲೇ ಹೇಳಿದ್ದೀನಿ ಅದನ್ನು ಪದೇ ಪದೇ ಹೇಳಲ್ಲ ಎಂದು ಮುನಿಯಪ್ಪ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments