Webdunia - Bharat's app for daily news and videos

Install App

50:50 ಅಧಿಕಾರ ಹಂಚಿಕೆ ನಮಗೆ ಗೊತ್ತಿಲ್ಲ

Webdunia
ಮಂಗಳವಾರ, 23 ಮೇ 2023 (16:23 IST)
ಎಂ.ಬಿ ಪಾಟೀಲ್ ನಮ್ಮ ಪಕ್ಷದ ನಾಯಕರು.. 50:50 ಅಧಿಕಾರ ಹಂಚಿಕೆ ಆಗಿರೋದು ನಮಗೆ ಗೊತ್ತಿಲ್ಲ ಅಂತಾ ಶಾಸಕ ಅಶೋಕ್ ಪಟ್ಟಣ್ ಹೇಳಿದ್ದಾರೆ.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನ್ ಮಾತುಕತೆ ಆಗಿದ್ಯೋ ತಿಳಿದಿಲ್ಲ... ಸಿದ್ದರಾಮಯ್ಯ ಸಿಎಂ ಆಗ್ತಾರೆ ಅಂತಾ ಹೈಕಮಾಂಡ್ ನಾಯಕರು ಹೇಳಿದ್ರು, ನಾನೂ ಅದನ್ನೇ ಹೇಳಿದ್ದೆ. ಹೈಕಮಾಂಡ್ ಅಭಿಪ್ರಾಯವೇ ನನ್ನ ಅಭಿಪ್ರಾಯ ಅಂತಾ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments