Webdunia - Bharat's app for daily news and videos

Install App

ಸುಗ್ರೀವಾಜ್ಞೆಯಲ್ಲಿ ಏನಿತ್ತೋ ನಮಗೆ ಗೊತ್ತಿಲ್ಲ- ಅಶ್ವಥ್ ನಾರಾಯಣ

geetha
ಬುಧವಾರ, 31 ಜನವರಿ 2024 (21:02 IST)
ಬೆಂಗಳೂರು-ನಾಮಫಲಕಗಳಲ್ಲಿ 60% ಕನ್ನಡ ಕಡ್ಡಾಯ ಸುಗ್ರೀವಾಜ್ಞೆಗೆ ಸಹಿ ಹಾಕದೇ ರಾಜ್ಯಪಾಲರಿಂದ ವಾಪಸ್ ವಿಚಾರವಾಗಿ  ಶಾಸಕ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.ಸುಗ್ರೀವಾಜ್ಞೆಯಲ್ಲಿ ಏನಿತ್ತೋ ನಮಗೆ ಗೊತ್ತಿಲ್ಲ.ಸುಗ್ರೀವಾಜ್ಞೆ ವಾಪಸ್ ಯಾಕೆ ಕಳಿಸಿದ್ದಾರೆ ಅಂತ ಗೊತ್ತಿಲ್ಲ.ಸುಗ್ರೀವಾಜ್ಞೆ ವಾಪಸ್ ಬಗ್ಗೆ ಮಾಹಿತಿ ಪಡೆದು ಮಾತಾಡ್ತೇನೆ.ಅಧಿವೇಶನದಲ್ಲೂ ಇದರ ಬಗ್ಗೆ ಚರ್ಚೆಗೆ ಬರಲಿದೆ.ಸರ್ಕಾರ ಇದರ ಬಗ್ಗೆ ಸ್ಪಷ್ಟತೆ ಕೊಡಲಿ.ನಮಗೆ ಸರ್ಕಾರ ಅದರ ಸುಗ್ರೀವಾಜ್ಞೆ ತೋರಿಸಿಲ್ಲ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
 
ಇನ್ನೂ ನಾಳೆ ಕೇಂದ್ರ ಬಜೆಟ್ ವಿಚಾರವಾಗಿ  ಶಾಸಕ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದು,ಗೃಹ ನಿರ್ಮಾಣದಿಂದ ಹಿಡಿದು ರೈಲ್ವೆ ವಿಸ್ತರಣೆ, ಡಬಲ್ ವೈ,ನ್ಯಾಷನಲ್‌ಹೈವೈ,  ರೈಲ್ವೆ ಸ್ಟೇಷನ್ ವಿಮಾನ ನಿಲ್ದಾಣ ಸೇರಿದಂತೆ ನೂರಾರು ಯೋಜನೆಗಳು ಕೊಟ್ಟಿದ್ದಾರೆ.ಇನ್ನೂ ಹತ್ತಾರು ನೂರಾರು ಯೋಜನೆಗಳು ಕೊಟ್ಟಿದ್ದಾರೆ.ಸಬ್ ಹರ್ಬನ್ ರೈಲ್ವೆ , ಮೆಟ್ರೋ ಹಲವಾರು ಯೋಜನೆ ಕೊಟ್ಟಿದ್ದಾರೆ.ಈ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕಾರಣರಾಗಿದ್ದಾರೆ .ಮುಂದೆ ಕೇಂದ್ರ ಸರ್ಕಾರ ಎಲ್ಲಾ ರೀತಿಯಲ್ಲಿ ರಾಜ್ಯಕ್ಕೆ ಒತ್ತು ಕೊಡಲಿದೆ ಎಂಬ ವಿಶ್ವಾಸವಿದೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments