Webdunia - Bharat's app for daily news and videos

Install App

ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ

Webdunia
ಗುರುವಾರ, 28 ಸೆಪ್ಟಂಬರ್ 2023 (14:21 IST)
ನಮಗೆ ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​​ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಸಚಿವರು, ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ. ಜೆಡಿಎಸ್,ಬಿಜೆಪಿ ನಡುವೆ ಮೈತ್ರಿಯಾಗಿದೆ. ಆದಾದ ಮೇಲೆ ಬಹಳಷ್ಟು ಜನ ಈಕಡೆ ಬರ್ತಿದ್ದಾರೆ. ಮೈತ್ರಿ‌ ಸಹಿಸಲು ಸಾಧ್ಯವಿಲ್ಲ ಅಂತ ಬರ್ತಿದ್ದಾರೆ. ನಿನ್ನೆ ಮೂವರು ಶಾಸಕರನ್ನ ಭೇಟಿ ಮಾಡಿದ್ದೇನೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಶಿವಮೊಗ್ಗದಿಂದ ಕೆಲವರು ಬರುವವರಿದ್ದರು. ಅವರಿಗೆ ಪ್ರತ್ಯೇಕ ಸಮಯ ಕೊಟ್ಟಿದ್ದೇನೆ. ಮೈತ್ರಿಯನ್ನ ವಿರೋಧಿಸಿ ಹೊರಗೆ ಬರ್ತಿದ್ದಾರೆ. ಬರುವವರನ್ನ ಸೇರಿಸಿಕೊಳ್ಳಲು ಹೇಳ್ತೇನೆ. ನಮ್ಮ ಮುಖಂಡರಿಗೆ ನಾನು ಕರೆ ನೀಡ್ತೇನೆ. ರಾಮನಗರದಿಂದ ಕೆಲವರು ಪಕ್ಷಕ್ಕೆ ಬರಲು ಮುಂದಾಗಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments