Webdunia - Bharat's app for daily news and videos

Install App

ಕೃಷ್ಣ, ರಾಮ ನಮಗೆ ಬೇಕಿಲ್ಲ: ಪ್ರೊ.ಕೆ.ಎಸ್. ಭಗವಾನ್

Webdunia
ಶನಿವಾರ, 28 ಮೇ 2022 (19:29 IST)
bagavan
ರಾಮ ಗರ್ಭಿಣಿಯಾದ ಸೀತೆಯನ್ನು ಕಾಡಿಗೆ ತಳ್ಳಿದ್ದಾನೆ. ರಾಮನಿಗೆ ಮಾನವೀಯತೆ ಇದ್ದೀಯಾ? ರಾಮ ಮಹಿಳಾ ವರ್ಗದ ವಿರೋಧಿ. ಬ್ರಾಹ್ಮಣರು ಗುಲಾಮ ರಾಮನನ್ನು ದೇವರಾಗಿ ಮಾಡಿದ್ದಾರೆ. ಕೃಷ್ಣನೇ ಜಗತ್ತಿನಲ್ಲಿ ಪಾಪಿ. ಕೃಷ್ಣ, ರಾಮ ನಮಗೆ ಬೇಕಿಲ್ಲ ಎಂದು ಪ್ರೊ.ಕೆ.ಎಸ್.‌ ಭಗವಾನ್‌ ಹೇಳಿದ್ದಾರೆ.
ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿಯನ್ನು ಸರ್ಕಾರ ಕೂಡಲೇ ನಿಷೇಧಿಸಬೇಕು ಎಂದು ಅವರು ಹೇಳಿದರು.
ನಮ್ಮ ರಾಜ್ಯದ ಶಿಕ್ಷಣ ಸಚಿವರಿಗೆ ತಿಳುವಳಿಕೆ ಇಲ್ಲ. ಸರ್ಕಾರ ಕೂಡಲೇ ಪಠ್ಯ ಸಮಿತಿಯನ್ನು ನಿಷೇಧ ಮಾಡಬೇಕು. ಸಂವಿಧಾನದ ಯಾವುದೇ ಆಶಯಗಳನ್ನು ಬಳಸುತ್ತಿಲ್ಲ. ಅತ್ಯಂತ  ಬೇಜವಾಬ್ದಾರಿತನ ತೋರುತ್ತಿದ್ದಾರೆ. ಹಿಂದೂ ಎಂದರೇ ಹೀನಾನಾಗಿ ಇರುವನ್ನು ಹಿಂದೂ ಎಂದು ಉಲ್ಲೇಖ ಇದೆ. ಹಿಂದೂ ಧರ್ಮ ಅಂದರೆ ಬ್ರಾಹ್ಮಣ ಧರ್ಮ. ಇದು ಸಂಪೂರ್ಣ ಅಸಮಾನತೆಯ ವ್ಯವಸ್ಥೆ. ಇದೇ ಬಿಜೆಪಿಗರ ಗುರಿ ಎಂದು ಟೀಕಿಸಿದರು.
ಎಲ್ಲ ಶೂದ್ರರು ಬ್ರಾಹ್ಮಣರ ಗುಲಾಮರು. ಇದನ್ನು ನಾವು ಯಾರು ಒಪ್ಪುವುದಿಲ್ಲ. ಗುಲಾಮಗಿರಿಯನ್ನು ಪ್ರತಿಪಾದನೆ ಮಾಡುವುದೇ ಅವರ ಗುರಿ. ನಮ್ಮ ಜನರಿಗೆ ಮಾನ ಮರ್ಯಾದೆ ಇದ್ದೀಯಾ..? ಬಸವಣ್ಣನನ್ನು ಮರೆತಿರುವುದು ಕರ್ನಾಟಕದ ದುರ್ದೈವ. ಅಧಿಕಾರಕ್ಕಾಗಿ ಬಿಜೆಪಿಯ ನಾಯಕರು ಗುಲಾಮರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments