Webdunia - Bharat's app for daily news and videos

Install App

ನಾವು ಪಾಕಿಸ್ತಾನದೊಂದಿಗೆ ಯುದ್ಧ ಬಯಸುವುದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

Webdunia
ಗುರುವಾರ, 29 ಸೆಪ್ಟಂಬರ್ 2016 (18:17 IST)
ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ನಾವು ಯುದ್ಧ ಬಯಸುವುದಿಲ್ಲ. ಪಾಕಿಸ್ತಾನ ಸಹ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ರಕ್ಷಣೆಯ ಹಿತ ದೃಷ್ಠಿಯಿಂದ ಕೆಲವು ನಿರ್ಣಯಗಳನ್ನು ಕೈಗೊಂಡಿದೆ. ನಾವು ಯುದ್ಧ ಬಯಸುವುದಿಲ್ಲ. ಪಾಕಿಸ್ತಾನ ಸಹ ಇದನ್ನು ಅರ್ಥ ಮಾಡಿಕೊಳ್ಳಬೇಕು. ಕೇಂದ್ರ ಸರಕಾರವು ಸಹ ಇಂತಹ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 
 
ನಿನ್ನೆ ರಾತ್ರಿ ಭಾರತೀಯ ಯೋಧರು ಪಾಕಿಸ್ತಾನ ಒಳಗೆ ನುಗ್ಗಿ ಆರು ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಭಾರತದ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಠಿಯಾಗಿದೆ. ಈ ವೇಳೆ ಪಾಕಿಸ್ತಾನ ಸೇನೆಯ ಇಬ್ಬರು ಯೋಧರು ಸೇರಿದಂತೆ 38 ಉಗ್ರರನ್ನು ಹತ್ಯೆಗೈಯಲಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. 
 
ಸೀಮಿತ ಪ್ರದೇಶದಲ್ಲಿ ದಾಳಿ ನಡೆಯುವ ಮೂಲಕ ಭಯೋತ್ಪಾದಕನ್ನು ಸಾಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ನಡುಕ ಹುಟ್ಟಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments