ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 8 ಫೆಬ್ರವರಿ 2018 (12:01 IST)
ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.


ಮಠಗಳ ಉಸಾಬರಿ ನಮಗ್ಯಾಕೆ ಬೇಕು,  ಜನರ ಅಭಿಪ್ರಾಯ ಕೇಳಿದ್ದೆವು, ಈಗ ಕೈಬಿಟ್ಟಿದ್ದೇವೆ. ಎಂದು ಸಿಎಂ ಹೇಳಿದ್ದಾರೆ. ಮಠ, ದೇವಾಲಯಗಳನ್ನು ಸರ್ಕಾರ ನಿಯಂತ್ರಣ ಮಾಡಲ್ಲ ಸರ್ಕಾರಕ್ಕೆ ಆ ರೀತಿ ಉದ್ಏಶವಿಲ್ಲ, ಪ್ರಸ್ತಾವನೆಯೂ ಇಲ್ಲ.ಬೇರೆಯವರ ಮಠ, ದೇಗುಲ ಪಡೆದು ಏನು ಮಾಡೋಣ. ಮುಜರಾಯಿ ಇಲಾಖೆ ದೇಗುಲಗಳನ್ನು ನೋಡಿಕೊಳ್ಳುತ್ತವೆ. ಸಚಿವರಿಗೆ ತಪ್ಪು ಮಾಹಿತಿಯಿಂದಾಗಿ ಆ ರೀತಿ ಆಗಿ ಹೋಗಿದೆ. ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹೇಳಿದ್ದೇನೆ. ವಿಧಾನಪರಿಷತ್ ನಲ್ಲಿ ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

ಮುಂದಿನ ಸುದ್ದಿ
Show comments