Webdunia - Bharat's app for daily news and videos

Install App

ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 8 ಫೆಬ್ರವರಿ 2018 (12:01 IST)
ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.


ಮಠಗಳ ಉಸಾಬರಿ ನಮಗ್ಯಾಕೆ ಬೇಕು,  ಜನರ ಅಭಿಪ್ರಾಯ ಕೇಳಿದ್ದೆವು, ಈಗ ಕೈಬಿಟ್ಟಿದ್ದೇವೆ. ಎಂದು ಸಿಎಂ ಹೇಳಿದ್ದಾರೆ. ಮಠ, ದೇವಾಲಯಗಳನ್ನು ಸರ್ಕಾರ ನಿಯಂತ್ರಣ ಮಾಡಲ್ಲ ಸರ್ಕಾರಕ್ಕೆ ಆ ರೀತಿ ಉದ್ಏಶವಿಲ್ಲ, ಪ್ರಸ್ತಾವನೆಯೂ ಇಲ್ಲ.ಬೇರೆಯವರ ಮಠ, ದೇಗುಲ ಪಡೆದು ಏನು ಮಾಡೋಣ. ಮುಜರಾಯಿ ಇಲಾಖೆ ದೇಗುಲಗಳನ್ನು ನೋಡಿಕೊಳ್ಳುತ್ತವೆ. ಸಚಿವರಿಗೆ ತಪ್ಪು ಮಾಹಿತಿಯಿಂದಾಗಿ ಆ ರೀತಿ ಆಗಿ ಹೋಗಿದೆ. ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹೇಳಿದ್ದೇನೆ. ವಿಧಾನಪರಿಷತ್ ನಲ್ಲಿ ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments