ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 8 ಫೆಬ್ರವರಿ 2018 (12:01 IST)
ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.


ಮಠಗಳ ಉಸಾಬರಿ ನಮಗ್ಯಾಕೆ ಬೇಕು,  ಜನರ ಅಭಿಪ್ರಾಯ ಕೇಳಿದ್ದೆವು, ಈಗ ಕೈಬಿಟ್ಟಿದ್ದೇವೆ. ಎಂದು ಸಿಎಂ ಹೇಳಿದ್ದಾರೆ. ಮಠ, ದೇವಾಲಯಗಳನ್ನು ಸರ್ಕಾರ ನಿಯಂತ್ರಣ ಮಾಡಲ್ಲ ಸರ್ಕಾರಕ್ಕೆ ಆ ರೀತಿ ಉದ್ಏಶವಿಲ್ಲ, ಪ್ರಸ್ತಾವನೆಯೂ ಇಲ್ಲ.ಬೇರೆಯವರ ಮಠ, ದೇಗುಲ ಪಡೆದು ಏನು ಮಾಡೋಣ. ಮುಜರಾಯಿ ಇಲಾಖೆ ದೇಗುಲಗಳನ್ನು ನೋಡಿಕೊಳ್ಳುತ್ತವೆ. ಸಚಿವರಿಗೆ ತಪ್ಪು ಮಾಹಿತಿಯಿಂದಾಗಿ ಆ ರೀತಿ ಆಗಿ ಹೋಗಿದೆ. ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹೇಳಿದ್ದೇನೆ. ವಿಧಾನಪರಿಷತ್ ನಲ್ಲಿ ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ, ಸೇನಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿನಲ್ಲಿ ಪ್ರಬಲ ಸ್ಫೋಟ, 24 ಮಂದಿ ಸಾವು, 50ಮಂದಿಗೆ ಗಾಯ

ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಭೇಟಿ ಹಿಂದಿದೆಯಾ ಈ ಲೆಕ್ಕಚಾರ

ಈ ದಿನದವರೆಗೆ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಇಲ್ಲಿದೆ ಡಿಟೇಲ್ಸ್‌

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments