ಮಠಗಳ ಉಸಾಬರಿ ನಮಗ್ಯಾಕೆ ಬೇಕು-ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 8 ಫೆಬ್ರವರಿ 2018 (12:01 IST)
ಬೆಂಗಳೂರು: ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಿಸಲ್ಲ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.


ಮಠಗಳ ಉಸಾಬರಿ ನಮಗ್ಯಾಕೆ ಬೇಕು,  ಜನರ ಅಭಿಪ್ರಾಯ ಕೇಳಿದ್ದೆವು, ಈಗ ಕೈಬಿಟ್ಟಿದ್ದೇವೆ. ಎಂದು ಸಿಎಂ ಹೇಳಿದ್ದಾರೆ. ಮಠ, ದೇವಾಲಯಗಳನ್ನು ಸರ್ಕಾರ ನಿಯಂತ್ರಣ ಮಾಡಲ್ಲ ಸರ್ಕಾರಕ್ಕೆ ಆ ರೀತಿ ಉದ್ಏಶವಿಲ್ಲ, ಪ್ರಸ್ತಾವನೆಯೂ ಇಲ್ಲ.ಬೇರೆಯವರ ಮಠ, ದೇಗುಲ ಪಡೆದು ಏನು ಮಾಡೋಣ. ಮುಜರಾಯಿ ಇಲಾಖೆ ದೇಗುಲಗಳನ್ನು ನೋಡಿಕೊಳ್ಳುತ್ತವೆ. ಸಚಿವರಿಗೆ ತಪ್ಪು ಮಾಹಿತಿಯಿಂದಾಗಿ ಆ ರೀತಿ ಆಗಿ ಹೋಗಿದೆ. ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹೇಳಿದ್ದೇನೆ. ವಿಧಾನಪರಿಷತ್ ನಲ್ಲಿ ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮೈಸೂರಿನಲ್ಲಿ ಡಿಕೆಶಿ ಜತೆಗೆ ರಾಹುಲ್ ಆಡಿದ ಮಾತಿನ ಬಗ್ಗೆ ಡಿಕೆ ಸುರೇಶ್ ಹೀಗಂದ್ರು

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥನಾರಾಯಣ್

ಮೈಕ್‌ ಆಫ್ ಮಾಡಿ ರಾಷ್ಟ್ರಗೀತೆಗೆ ಅಪಮಾನ, ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ರಾಸಲೀಲೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಅವರ ವೈಯ್ಯಕ್ತಿಕ ಬದುಕು ಹೀಗಿದೆ

ಮುಂದಿನ ಸುದ್ದಿ
Show comments