Select Your Language

Notifications

webdunia
webdunia
webdunia
webdunia

ಹಿಂದಿನ ರಾಜಕಾರಣಿಗಳ ಬಗ್ಗೆ ಮಾತನಾಡೋದು ಸರಿಯಲ್ಲ: ನಿರಾಣಿ

ಹಿಂದಿನ ರಾಜಕಾರಣಿಗಳ ಬಗ್ಗೆ ಮಾತನಾಡೋದು ಸರಿಯಲ್ಲ: ನಿರಾಣಿ
bengaluru , ಶನಿವಾರ, 14 ಆಗಸ್ಟ್ 2021 (22:07 IST)

ಕಲಬುರಗಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ಅಜಾತಶತ್ರು ಆಗಿದ್ದರು. ಅವರು ಸೇರಿದಂತೆ ಯಾವುದೇ ರಾಜಕಾರಣಿಗಳ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.

ವಾಜಪೇಯಿ ಅಂತಹ ದೊಡ್ಡ ಲೀಡರ್ ಬಗ್ಗೆ ಮಾತನಾಡೋದು ಸರಿಯಲ್ಲ. ಅಂತವರ ಬಗ್ಗೆ ಮಾತನಾಡೋದು ಸರಿಯಲ್ಲ. ಹಿಂದಿನ ರಾಜಕಾರಣಿಗಳ ಬಗ್ಗೆ ನಾವು ಮಾತನಾಡೋದು ಸರಿಯಲ್ಲ. ಅದನ್ನು ಬಿಟ್ಟು ನಾವು ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ನಿರಾಣಿ ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 1632 ಕೊರೊನಾ ಪಾಸಿಟಿವ್: 25 ಮಂದಿ ಬಲಿ