Select Your Language

Notifications

webdunia
webdunia
webdunia
webdunia

ವೋಟಿನ ರಾಜಕೀಯ, ದೇವರ ರಾಜಕೀಯ ನಮಗೆ ಬೇಡ - ನಟ ಪ್ರಕಾಶ್ ರೈ

ವೋಟಿನ ರಾಜಕೀಯ, ದೇವರ ರಾಜಕೀಯ ನಮಗೆ ಬೇಡ - ನಟ ಪ್ರಕಾಶ್ ರೈ
ಚಿತ್ರದುರ್ಗ , ಸೋಮವಾರ, 29 ಜನವರಿ 2018 (10:29 IST)
ಚಿತ್ರದುರ್ಗ : ಬಹುಭಾಷಾ ನಟ ಪ್ರಕಾಶ್ ರೈ ಅವರು ಪ್ಲೋರಿಸಸ್ ಕಾಯಿಲೆ ಪೀಡಿತ ಬಂಡ್ಲೋರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ ಗ್ರಾಮವನ್ನು ಅಭಿವೃದ್ದಿ ಪಡಿಸುವುದಾಗಿ ಭರವಸೆ ನೀಡಿದ್ದಾರೆ.


ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಂಡ್ಲೋರಹಟ್ಟಿ ಗ್ರಾಮ ಭೇಟಿ ನೀಡಿದ ಪ್ರಕಾಶ್ ರೈ ಅವರು ಗ್ರಾಮವನ್ನು ದತ್ತು ಪಡೆದು ಅಭಿವೃದ್ದಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.’ ಒಂದು ವರ್ಷದಲ್ಲಿ ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. ವೋಟಿನ ರಾಜಕೀಯ , ದೇವರ ರಾಜಕೀಯ ನಮಗೆ ಬೇಡ. ಗ್ರಾಮದ ಅಭಿವೃದ್ಧಿಗಾಗಿ ನಾನು ನನ್ನ ತಂಡ ಕೈ ಜೋಡಿಸುತ್ತದೆ’ ಎಂದು ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು!